44,664 ಮಂದಿಗೆ ಕೊರೊನಾ ; 249 ಸಾವು…!

Date:

ಬೆಂಗಳೂರು: ರಾಜ್ಯದಲ್ಲಿ ಇಂದು 41,664 ಮಂದಿಗೆ ಕೊರೊನಾ ಬಂದಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 34,425 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಒಟ್ಟು ರಾಜ್ಯದಲ್ಲಿ 21,71,931 ಮಂದಿಗೆ ಸೋಂಕು ಬಂದಿದ್ದು, 15,44,982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‍ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.35.20 ಮತ್ತು ಮರಣ ಪ್ರಮಾಣ ಶೇ.0.83ರಷ್ಟಿದೆ.

 

ಇಂದು 1,18,345 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಒಟ್ಟು 82,793 ಮಂದಿಗೆ ಲಸಿಕೆ ನೀಡಲಾಗಿದ್ದು, ಇಲ್ಲಿಯವರೆಗೆ ಒಟ್ಟು 1,11,49,833 ಡೋಸ್‍ಗಳನ್ನು ವಿತರಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 13,402 ಹೊಸ ಪ್ರಕರಣಗಳು ವರದಿಯಾಗಿದ್ದು, 94 ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 3,66,791 ಸಕ್ರಿಯ ಪ್ರಕರಣಗಳಿವೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 584, ಬಳ್ಳಾರಿ 1622, ಬೆಳಗಾವಿ 1502, ಬೆಂಗಳೂರು ಗ್ರಾಮಾಂತರ 1265, ಬೆಂಗಳೂರು ನಗರ 13402, ಬೀದರ್ 185, ಚಾಮರಾಜನಗರ 535, ಚಿಕ್ಕಬಳ್ಳಾಪುರ 595, ಚಿಕ್ಕಮಗಳೂರು 1,093, ಚಿತ್ರದುರ್ಗ 454, ದಕ್ಷಿಣ ಕನ್ನಡ 1,787, ದಾವಣಗೆರೆ 292, ಧಾರವಾಡ 901, ಗದಗ 459 , ಹಾಸನ 2,443, ಹಾವೇರಿ267, ಕಲಬುರಗಿ 832, ಕೊಡಗು 483, ಕೋಲಾರ 778, ಕೊಪ್ಪಳ 630, ಮಂಡ್ಯ 1,188, ಮೈಸೂರು 2,489, ರಾಯಚೂರು 467, ರಾಮನಗರ524, ಶಿವಮೊಗ್ಗ 1081, ತುಮಕೂರು 2302, ಉಡುಪಿ 1,146, ಉತ್ತರ ಕನ್ನಡ 1,226, ವಿಜಯಪುರ 789 ಮತ್ತು ಯಾದಗಿರಿಯಲ್ಲಿ 343 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...