ಇಂದು ಅಂಧರ ವಿಶ್ವಕಪ್ ಫೈನಲ್…ಭಾರತ ಎದುರಾಳಿ ಪಾಕ್…

Date:

ಇಂದು ಅಂಧರ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ (UAE) ಸಜ್ಜಾಗಿದೆ.

ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ತಂಡವನ್ನು ಎದುರಿಸಲಿದೆ.
ಇದು 5ನೇ ಅಂಧರ ವಿಶ್ವಕಪ್ ಆಗಿದ್ದು, ಕಳೆದ ಬಾರಿಯ ಚಾಂಪಿಯನ್ ನಮ್ಮ ಭಾರತವೇ ಈ ಬಾರಿಯೂ ವಿಶ್ವಕಪ್ ಗೆಲ್ಲೋ ನೆಚ್ಚಿನ ತಂಡವಾಗಿದೆ.

ಅಜಯ್ ರೆಡ್ಡಿ ನೇತೃತ್ವದ ಟೀಂ ಇಂಡಿಯಾದಲ್ಲಿ ಕನ್ನಡಿಗರಾದ ಉಪನಾಯಕ, ಪ್ರಕಾಶ್ ಜಯರಾಮಯ್ಯ, ಸುನೀಲ್ ರಮೇಶ್, ಬಸಪ್ಪ ವಡ್ಡಗೋಲ್ ಇದ್ದಾರೆ.
ಭಾರತ ಪಾಕ್ ಅನ್ನು‌ಮಣಿಸಿ‌‌ ವಿಶ್ವಕಪ್ ಮುಡಿಗೇರಸಿಕೊಳ್ಳಲಿ ಎಂದು ಹಾರೈಸೋಣ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...