ಐಪಿಎಲ್: ಪ್ರಶಸ್ತಿ ಗೆದ್ದ ಆಟಗಾರರ ಸಂಪೂರ್ಣ ಪಟ್ಟಿ

Date:

ಅಧಿಕ ರನ್ ಮತ್ತುಅಧಿಕ ವಿಕೆಟ್ ಪಡೆದ ಆಟಗಾರರು

ಐಪಿಎಲ್ ಟೂರ್ನಿಯೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಮತ್ತು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನಿಗೆ ಪರ್ಪಲ್ ಕ್ಯಾಪ್ ನೀಡಿ ಗೌರವಿಸಲಾಗುತ್ತದೆ. ಇನ್ನು ಈ ಬಾರಿ ಈ ಗೌರವವನ್ನು ಪಡೆದುಕೊಂಡ ಆಟಗಾರರ ವಿವರ ಈ ಕೆಳಕಂಡಂತಿದೆ.

ಆರೆಂಜ್ ಕ್ಯಾಪ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನಾಡಿದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ 635 ರನ್ ಬಾರಿಸುವುದರ ಮೂಲಕ ಆರೆಂಜ್ ಕ್ಯಾಪ್ ವಿಜೇತರಾಗಿದ್ದಾರೆ.

ಪರ್ಪಲ್ ಕ್ಯಾಪ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಆಟಗಾರ ಹರ್ಷಲ್ ಪಟೇಲ್ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿದ್ದು 32 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಪರ್ಪಲ್ ಕ್ಯಾಪ್ ವಿಜೇತರಾಗಿದ್ದಾರೆ.

 

 

ಇನ್ನುಳಿದ ಪ್ರಶಸ್ತಿ ವಿಜೇತರ ಪಟ್ಟಿ

ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಹೊರತುಪಡಿಸಿ ಇನ್ನೂ ಹಲವಾರು ವಿಶೇಷ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

* ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್: ಋತುರಾಜ್ ಗಾಯಕ್ವಾಡ್ ( ಚೆನ್ನೈ ಸೂಪರ್ ಕಿಂಗ್ಸ್ )

* ಪರ್ಫೆಕ್ಟ್ ಕ್ಯಾಚ್ ಆಫ್ ದಿ ಸೀಸನ್: ರವಿ ಬಿಷ್ಣೋಯಿ ( ಪಂಜಾಬ್ ಕಿಂಗ್ಸ್ )

* ಗೇಮ್ ಚೇಂಜರ್ ಆಫ್ ದಿ ಸೀಸನ್: ಹರ್ಷಲ್ ಪಟೇಲ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು )

* ಪವರ್ ಪ್ಲೇಯರ್ ಆಫ್ ದಿ ಸೀಸನ್: ವೆಂಕಟೇಶ್ ಐಯ್ಯರ್ ( ಕೋಲ್ಕತಾ ನೈಟ್ ರೈಡರ್ಸ್ )

* ಮೋಸ್ಟ್ ವ್ಯಾಲ್ಯುಯೆಬಲ್ ಪ್ಲೇಯರ್: ಹರ್ಷಲ್ ಪಟೇಲ್ ( ರಾಯಲ್ ಚಾಲೆಂಜರ್ಸ್ ಬೆಂಗಳೂರು )

* ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಶಿಮ್ರಾನ್ ಹೆಟ್ಮಾಯೆರ್ – 168 ಸ್ಟ್ರೈಕ್ ರೇಟ್ ( ಡೆಲ್ಲಿ ಕ್ಯಾಪಿಟಲ್ಸ್ )

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...