ಕರ್ನಾಟಕದ ಕಾವೇರಿ ಮೇಲ್ಮನವಿ ಅರ್ಜಿ ಮಾನ್ಯ ಮಾಡಿದ ಸುಪ್ರೀಂ

Date:

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಾವೇರಿ ನ್ಯಾಯಾಧೀಕರಣದ ಐ ತೀರ್ಪಿನ ವಿರುದ್ದ ಸುಪ್ರೀಂಕೋರ್ಟ್‍ಗೆ ರಾಜ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರೀ ಸದಸ್ಯ ಪೀಠ ಪುರಸ್ಕರಿಸಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್ 15 ರಿಂದ ವಿಚಾರಣೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದೆ. ಅಲ್ಲದೇ ಈ ಹಿಂದೆ ತಾನು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವ ತನ್ನ ಆದೇಶವನ್ನು ಮುಂದುವರೆಸುವಂತೆ ಮಹತ್ವದ ತೀರ್ಪು ನೀಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ದರ್ಶನ್‍ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...