ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮೇಲ್ಮನವಿ ಅರ್ಜಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಾವೇರಿ ನ್ಯಾಯಾಧೀಕರಣದ ಐ ತೀರ್ಪಿನ ವಿರುದ್ದ ಸುಪ್ರೀಂಕೋರ್ಟ್ಗೆ ರಾಜ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರೀ ಸದಸ್ಯ ಪೀಠ ಪುರಸ್ಕರಿಸಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್ 15 ರಿಂದ ವಿಚಾರಣೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದೆ. ಅಲ್ಲದೇ ಈ ಹಿಂದೆ ತಾನು ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವ ತನ್ನ ಆದೇಶವನ್ನು ಮುಂದುವರೆಸುವಂತೆ ಮಹತ್ವದ ತೀರ್ಪು ನೀಡಿದೆ.
Like us on Facebook The New India Times
ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333
POPULAR STORIES :
ದರ್ಶನ್ರನ್ನು ಮದ್ವೆಗೆ ಆಹ್ವಾನ ಮಾಡಿದ್ದೀರಾ ಎಂದು ಕೇಳಿದ ಅಭಿಮಾನಿ: ಯಶ್ ಏನಂದ್ರು ಗೊತ್ತಾ..?
ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!
ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!