ಪಕ್ಕದ ಮನೆ ಹುಡುಗನ ಹಾಗೆ ನಿಮ್ಮೆದರು ಬೆಳ್ಳಿತೆರೆಮೇಲೆ ಬರಲಿದ್ದಾರೆ ಕಿರಿಕ್ ಕೀರ್ತಿ

Date:

ಬಿಗ್ ಬಾಸ್ ಖ್ಯಾತಿಯ ನಿಮ್ಮನೆ ಹುಡುಗ ಕಿರಿಕ್ ಕೀರ್ತಿ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ.. ಈಗಾಗಲೇ  ಟೈಟಲ್ ಫೈನಲ್ ಆಗಿದ್ದು .. ಚಿತ್ರಕ್ಕೆ ಓಂಪ್ರಕಾಶ್ ರಾವ್ ನಿರ್ದೇಶನ ಮಾಡಲಿದ್ದಾರೆ.. ಚಿತ್ರಕ್ಕೆ ಈಗಾಗಲೇ ಎಲ್ಲೆಡೆ ಸದ್ದು ಮಾಡ್ತಾ ಇರೋ . ಕಿರಿಕ್ ಕೀರ್ತಿ ಹೆಸರನ್ನೇ ಟೈಟಲ್ ಆಗಿ ಇಟ್ಡಿರೋ ಚಿತ್ರ ತಂಡ.. ಸದ್ಯದಲ್ಲೇ ಶೂಟಿಂಗ್ ಸ್ಟಾರ್ಟ್ ಮಾಡಲಿದೆ. ಇನ್ನು ಚಿತ್ರಕ್ಕೆ ಎಂ.ಎಸ್ ರಮೇಶ್ ಸಂಭಾಷಣೆ ಬರೆಯಲಿದ್ದು. ಚಂದನ್ ಶೆಟ್ಟಿ ಸಂಗೀತ ನೀಡಲಿದ್ದಾರೆ. ಸದ್ಯ ಪೋಸ್ಟರ್ ರಿಲೀಸ್ ಮಾಡಿರೋ ಚಿತ್ರ ತಂಡ . ಸಖತ್ ಕ್ಯೂರ್ಯಾಸಿಟಿ ಕ್ರಿಯೇಟ್ ಮಾಡಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ರಿಷಬ್ ಶೆಟ್ಟಿ-ಪ್ರಗತಿ ಮದ್ವೇಲಿ ಅಭಿನಯ ಚಕ್ರವರ್ತಿ ಬ್ಲೆಸ್ಸಿಂಗ್

ಶಾಹಿದ್‍ರನ್ನು ಕೊಲ್ಲಲು ಬಯಸಿದ್ರು ಸಾನಿಯಾ ಯಾಕೆ ಗೊತ್ತಾ..?

ಪ್ರಥಮ್- ರಿಷಿಕಾ ಲಾಂಗ್ ಡ್ರೈವ್ ವೇಳೆ ಸ್ಮಾಲ್ ಆಕ್ಸಿಡೆಂಟ್..! ಮುಂದೇನಾಯ್ತು..?

ಆಡಿದ್ದು 72 ಬಾಲ್ ಗಳಿಸಿದ್ದು 300 ರನ್..! ಲಾರಿ ಚಾಲಕನ ಮಗನ ಬ್ಯಾಟಿಂಗ್ ಕಮಾಲ್..

ಈ ನಟನ ಪ್ರತಿ ತಿಂಗಳ ಖರ್ಚು 13.5 ಕೋಟಿ ಅಂತೆ

ನನ್ನನ್ನು ಸಿಎಂ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಿದ್ರು: ಪನ್ನೀರ್ ಸೆಲ್ವಂನ ಹೊಸ ಬಾಂಬ್..!

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಹಳ್ಳಿಡಾಕ್ಟ್ರು – ಇವರಿಂದಲೇ ಹಳ್ಳಿಯ ಸೊಗಡು ಇನ್ನು ಉಳಿದಿರೋದು.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...