ಅಕ್ಕನ ನೆನಪು ಈ ಪುಟ್ಟ ತಮ್ಮನಿಗೆ ಎಷ್ಟೊಂದು ಕಾಡ್ತಾ ಇದೆ ಗೊತ್ತಾ..? ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಬಲಿ..!

Date:

ಯಾವಾಗಲೂ ನಮ್ಮ ಜೊತೆಯಲ್ಲೇ ಇರುತ್ತಿದ್ದ ಪ್ರೀತಿಪಾತ್ರರು ನಮ್ಮಿಂದ ದೂರಾದಾಗ ಅವರ ನೆನಪು ಮತ್ತೆ ಮತ್ತೆ ಕಾಡುತ್ತಲೇ ಇರುತ್ತದೆ..! ನಿಮಗೂ ಅಂತಹದ್ದೇ ಅನುಭವ ಆಗಿರಬಹದು..!? ಅವರ ನೆನಪು ಎಷ್ಟೊಂದು ಗಟ್ಟಿಯಾಗಿ ನಮ್ಮ ಮನಸ್ಸಿನಲ್ಲಿ ಬೇರೂರಿಯತ್ತೆ ಅಂದ್ರೆ ಅವರು ನಮ್ಮೊಡನೆ ಇಲ್ಲದೇ ಇದ್ದರೂ ಜೊತೆಯಲ್ಲೇ ಇದ್ದಾರೇನೋ.. ಅನ್ನೋ ಭ್ರಮೆ ಇರುತ್ತೆ..! ಅವರ ನೆನಪಿನಲ್ಲೇ ಕಾಲಕಳೆಯುತ್ತೇವೆ..! ಅವರ ಸ್ಥಾನ ತುಂಬಲು ಯಾರಿಂದಲೂ ಸಾಧ್ಯ ಆಗಲ್ಲ..! ಯಾರೋ ಮಾಡಿದ ತಪ್ಪಿಗೆ ನಾವು ನಮ್ಮವರನ್ನು ಕಳೆದುಕೊಂಡು ಬಿಡ್ತೀವಿ..! ತಪ್ಪು ಮಾಡಿದವರಿಗೆ ಆ ನೋವು ಗೊತ್ತೇ ಆಗಲ್ಲ..ಆ ನೋವನ್ನು ಅನುಭವಿಸುವವರು ಪ್ರೀತಿ ಪಾತ್ರರನ್ನು ಕಳೆದುಕೊಂಡ ನಾವುಗಳು..!
ಇಲ್ಲೊಂದು ವೀಡೀಯೋ ಇದೆ ಮಿಸ್ ಮಾಡ್ದೇ ನೋಡಿ.. ಇಲ್ಲೊಬ್ಬ ಪುಟ್ಟ ಹುಡುಗು ಅಕ್ಕನ ನೆನಪಿನಲ್ಲಿದ್ದಾನೆ..! ಕಾರ್ ಡ್ರೈವಿಂಗ್ ಮಾಡ್ತಾ ಚ್ಯಾಟಿಂಗ್ ನಲ್ಲಿ ಬ್ಯುಸಿ ಆಗಿದ್ದ ಯಾವಳೋ ಒಬ್ಬಳು ಮಾಡಿದ ತಪ್ಪಿಗೆ ಈ ಹುಡುಗ ತನ್ನ ಅಕ್ಕನನ್ನು ಕಳೆದು ಕೊಂಡಿದ್ದಾನೆ..! ಅವಳು ಇಲ್ಲ ಅಂತ ಗೊತ್ತಿದ್ದರೂ… ಅವಳಿದ್ದಾಳೇ.. ಎಂಬ ಭ್ರಮೆ ಈ ಹುಡುಗನಿಗೆ..! ಅಕ್ಕನ ಜೊತೆ ಕಾಲಕಳೆದ ಆ ಸವಿಕ್ಷಣಗಳ ನೆನಪಲ್ಲೇ ಕಾಲ ಕಳೆಯುತ್ತಿದ್ದಾನೆ..! ಆತನ ಅಕ್ಕ ದೇವತೆ..! ಅವಳು ದೇವತೆ ಹೇಗಾದಳು ಗೊತ್ತಾ..? ಅಕ್ಕನ ನೆನಪು ಈ ಪುಟ್ಟ ತಮ್ಮನಿಗೆ ಎಷ್ಟೊಂದು ಕಾಡ್ತಾ ಇದೆ ಗೊತ್ತಾ..? ಆ ಹೋದ ಜೀವ ಮತ್ತೆ ಬರುವುದೇ..?! ಮನಮುಟ್ಟುವ ವೀಡಿಯೋ…ನೋಡಿ ತಿಳಿಯಬೇಕಾಗಿದ್ದು ಬಹಳಷ್ಟಿದೆ..

Video :

 

 

POPULAR  STORIES :

.ಟಿ ಎಸ್ ಯು – ಸೋಷಿಯಲ್ ಮೀಡಿಯಾ ನೀವೂ ಉಪಯೋಗಿಸುವುದಕ್ಕೆ ಪ್ರೋತ್ಸಾಹ ಧನದ ರೂಪದಲ್ಲಿ ನಿಮಗೆ ದುಡ್ಡನ್ನೂ ಕೊಡ್ತಾರೆ..!

ನಾಲ್ಕನೇ ತರಗತಿಯಲ್ಲೇ ಪ್ರೀತಿಸಿದ್ದ ಜೋಡಿಹಕ್ಕಿಗಳು..! ಇಂಥಾ ಲವ್ ಸ್ಟೋರಿಯನ್ನು ನೀವೆಲ್ಲೂ ಕೇಳಿಲ್ಲ..ನೋಡಿಲ್ಲ.. ಓದಿಲ್ಲ..!

ಮೊದಲ ಮಗುವಿಗೂ ಎರಡನೇ ಮಗುವಿಗೂ ಅಂತರ ಕೇವಲ ನಾಲ್ಕೇ ತಿಂಗಳು..!

ಅಜ್ಜ, ಅಜ್ಜಿ, ಜೀವಂತ ಶವದಂತಿರುವ ಮಗ..! ಕಲ್ಲು ಹೃದಯವನ್ನೂ ಕರುಗಿಸುವ ರಿಯಲ್ ಸ್ಟೋರಿ..!

ಆ ನಾಯಿಯಿಂದ ಅವನಿಗೆ ಅವನ ಹುಡುಗಿ ಸಿಕಿದ್ಲು..! ಈ ನಾಯಿ ಅದೆಂತಾ ಐನಾತಿ ಗೊತ್ತಾ..?

ಗಂಡ ಸತ್ತರೂ ಅವನ ಮೇಲೆ “ವರದಕ್ಷಿಣೆ ಕಿರುಕುಳದ” ಆರೋಪ..! ಐಪಿಸಿ ಸೆಕ್ಷನ್ 498ಎ ಮಿಸ್ ಯೂಸ್ ಆಗ್ತಿದೆಯೇ..?

ಭಿಕ್ಷೆ ಹಾಕದ ಆ ಹುಡುಗ ಅದೆಂಥಾ ಕಷ್ಟದಲ್ಲಿದ್ದ ಗೊತ್ತಾ..?! ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡ್ಬೇಕು..!

ನಮ್ಮನೆ ಒಂದು ದೇಶ, ಎದುರುಮನೆ ಮತ್ತೊಂದು ದೇಶ..! ಬೆರಗುಗೊಳಿಸುವ ಅಂತರರಾಷ್ಟ್ರೀಯ ಗಡಿಗಳು..

ಇಂಥಾ ಆನೆಯನ್ನೆಲ್ಲಾದರೂ ನೋಡಿದ್ದೀರಾ..? ಚಿಕ್ಕ ವೀಡೀಯೋ ದೊಡ್ಡ ಮೆಸೇಜ್..!

ಇತಿಹಾಸದಲ್ಲಿ ಇಂತಹ ಕ್ರೂರ ಹೆಣ್ಣು ಎಲ್ಲೂ ಇಲ್ಲ..!

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...