ಪಪ್ಪುಸಿ ಖ್ಯಾತಿಯ ರಾಕೇಶ್ ಇನ್ನಿಲ್ಲ

Date:

ಬೆಂಗಳೂರು: ಚೆಲುವಿನ ಚಿತ್ತಾರ ಪಪ್ಪುಸಿ ಖ್ಯಾತಿಯ ನಟ ರಾಕೇಶ್ ವಿಧಿವಶರಾಗಿದ್ದಾರೆ.
ಗ್ಯಾಂಗ್ರಿನ್ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಎರಡು‌‌ ತಿಂಗಳ ಹಿಂದಷ್ಟೇ ಆಪರೇಷನ್ ಮಾಡಲಾಗಿತ್ತು.
ಬಳಿಕ ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ‌ ರಾತ್ರಿ ಕೊನೆಯುಸಿರೆಳೆದರು.
ಗೋಲ್ಡನ್‌ ಸ್ಟಾರ್ ಗಣೇಶ್, ಅಮೂಲ್ಯ ನಟನೆಯ ಚೆಲುವಿನ‌ ಚಿತ್ತಾರ ಸಿನಿಮಾದಲ್ಲಿ ಬುಲ್ಲಿ ಪಾತ್ರ ಮಾಡಿದ್ದ ಇವರು ಬುಲ್ಲಿ, ಪಪ್ಪುಸಿ ಎಂದೇ ಜನಪ್ರಿಯರಾಗಿದ್ದರು. ಸದ್ಯ ಧೂಮಪಾನ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...