ಚಿನ್ನಕ್ಕಾಗಿ ಹೆಣದ ಮೇಲೆ ದರೋಡೆ..!

Date:

ಹಣ ಎಂದ್ರೆ ಹೆಣಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಇಲ್ಲಿ ಹೆಣದ ಮೇಲೆ ಚಿನ್ನಕ್ಕಾಗಿ ಬಾಯ್ಬಿಟ್ಟಿದ್ದಾರೆ ಖದೀಮರು..!


ಮನೆ, ಬ್ಯಾಂಕ್‍ಗಳಿಗೆ ನುಗ್ಗಿ ದರೋಡೆ ಮಾಡಿರೋದ್, ಕಳವು ಮಾಡಿರೋದು ನಿಮ್ಗೆ ಗೊತ್ತು. ಅಷ್ಟೇಅಲ್ಲ ಹೆದ್ದಾರಿ ದರೋಡೆಗಳೂ ಸಾಕಷ್ಟು ನಡೆಯುತ್ತವೆ..! ಆದರೆ, ಹೆಣದ ಮೇಲೆ ದರೋಡೆ ಮಾಡಿದ್ದನ್ನು ತಿಳಿದಿದ್ದೀರ..? ಇದೂ ಕೂಡ ನಡೆದೇ ಬಿಟ್ಟಿದೆ..!
ಕಲಬುರಗಿಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಪ್ರೇಮಾಬಾಯಿ ಡಗೆ (75) ಎಂಬ ಅಜ್ಜಿ ಕಳೆದ 5 ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇವರಿಗೆ ಮಕ್ಕಳಿಲ್ಲದ ಕಾರಣ ಊರವರೇ ಆಕೆಯ ಅಂತ್ಯಕ್ರಿಯೆ ನೆರವೇರಿಸಿದ್ರು..!
ಆದರೆ, ಕಳೆದ ರಾತ್ರಿ ಸಮಾಧಿಯಿಂದ ಶವ ಆಚೆ ಬಂದಿದೆ..! ಗಾಬರಿ ಆಗ್ಬೇಡಿ.. ಅಜ್ಜಿಗೆ ಜೀವಬಂತಾ ಅಂತ..! ಈ ಕೆಲಸ ಮಾಡಿದ್ದು ಖದೀಮರು. ಅಜ್ಜಿ ಶವದ ಮೇಲಿನ 50 ಗ್ರಾಂ ಚಿನ್ನದ ಆಸೆಗೆ ಶವ ತೆಗೆದು ಚಿನ್ನ ದೋಚಿ ಪರಾರಿ ಆಗಿದ್ದಾರೆ..! ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...