ಮುಖ್ಯಮಂತ್ರಿಯನ್ನು ಟೀಕಿಸಿದ್ದಕ್ಕೇ ವ್ಯಂಗ್ಯಚಿತ್ರಕಾರ ಅರೆಸ್ಟ್…!

Date:

ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಮತ್ತು ಜಿಲ್ಲಾಡಳಿತವನ್ನು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ ವ್ಯಂಗ್ಯಚಿತ್ರಕಾರ ಜಿ. ಬಾಲಕೃಷ್ಣನ್ (ಬಾಲ) ಅವರನ್ನು ಬಂಧಿಸಿಲಾಗಿದೆ.
ಇತ್ತೀಗಷ್ಟೇ ತಿರುನಲ್ವೇಲಿ ಜಿಲ್ಲಾಧಿಕಾರಿ ಕಚೇರಿ ಎದರು ದಿನಗೂಲಿ ಕಾರ್ಮಿಕರ ಕುಟುಂಬದ ನಾಲ್ವರು (ಐಸಾಕಿಮುತ್ತು ಮತ್ತು ಸುಬ್ಬಲಕ್ಷ್ಮೀ ಹಾಗೂ ಈ ದಂಪತಿಯ ಇಬ್ಬರು ಮಕ್ಕಳು) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲದ ಹಣ ಹಿಂತಿರಿಗಿಸಿದ ಬಳಿಕವೂ ಈ ಕುಟುಂಬದ ಮೇಲೆ ದೌರ್ಜನ್ಯ ನಡೀತಿತ್ತು, ಈ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳಲಿಲ್ಲ. ಆರೇಳು ಬಾರಿ ಜಿಲ್ಲಾಧಿಕಾರಿ ಕಚೇರಿಗೆ ಅಲೆದರೂ ಪ್ರಯೋಜನವಾಗಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲು ಅವರು ವ್ಯಂಗ್ಯಚಿತ್ರದ ಮೂಲಕ ಟೀಕಿಸಿದ್ದರು. ಮಗು ಬೆಂಕಿಯಲ್ಲಿ ಬಿದ್ದು ಸುಟ್ಟು ಸತ್ತು ಹೋಗುತ್ತಿದ್ದರೂ ಮುಖ್ಯಮಂತ್ರಿ ಪಳಲಿಸ್ವಾಮಿ, ಪೊಲೀಸ್ ಆಯುಕ್ತರು ಹಾಗೂ ಡಿಸಿ ಸುಮ್ಮನೇ ನಿಂತಿರುವ ಚಿತ್ರ ಇದಾಗಿತ್ತು.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...