ಭವಿಷ್ಯ ಹೇಳಿದ್ರೆ ಅಪರಾಧ…!

Date:

ಜ್ಯೋತಿಷಿಗಳು ಚುನಾವಣೆಯ ಬಗ್ಗೆ ಭವಿಷ್ಯ ಹೇಳಿದ್ರೆ ಅಪರಾಧ ಎಸಗಿದಂತೆ…! ಚುನಾವಣೆಯಲ್ಲಿ ಇದೇ ಪಕ್ಷ ಆಡಳಿತಕ್ಕೆ ಬರುತ್ತೆ, ಈ ಅಭ್ಯರ್ಥಿ ಗೆಲ್ತಾರೆ, ಅವರು ಸೋಲ್ತಾರೆ ಅಂತೆಲ್ಲಾ ಜ್ಯೋತಿಗಳು ಭವಿಷ್ಯ ನುಡಿಯುವಂತಿಲ್ಲ..!


ಹೌದು, ಹಿಮಾಚಲಪ್ರದೇಶ, ಗುಜರಾತ್ ಚುನಾವಣೆ ಮುಗಿಯುವ ತನಕ ಚುನಾವಣೆಯ ಸೋಲು-ಗೆಲುವಿನ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿಯುವಂತಿಲ್ಲ ಎಂದು ಕೇಂದ್ರ ಚುನಾವಣ ಆಯೋಗ ಆದೇಶಿಸಿದೆ. ಇದು ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳಿಗೂ ಅನ್ವಯವಾಗಬಹುದು.


ಜ್ಯೋತಿಷಿಗಳು ಭವಿಷ್ಯ ನುಡಿಯುವುದು ಮತದಾರರ ಮೇಲೆ ಪರಿಣಾಮ ಬೀರುತ್ತೆ ಎಂಬ ಉದ್ದೇಶದಿಂದ ಚುನಾವಣ ಆಯೋಗ ಈ ಸೂಚನೆ ನೀಡಿದೆ.
ಇದು ಒಳ್ಳೆಯ ನಿರ್ಧಾರ. ಭವಿಷ್ಯದ ಹೆಸರಲ್ಲಿ ಜ್ಯೋತಿಷಿಗಳು ಒಂದು ಪಕ್ಷ ಅಥವಾ ಅಭ್ಯರ್ಥಿಯ ಪರ ಪರೋಕ್ಷ ಪ್ರಚಾರ ಮಾಡೋದಕ್ಕೆ ಬ್ರೇಕ್ ಹಾಕಿದಂತಾಗುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...