ನವೆಂಬರ್ ಬಂತು ಅಂದ್ರೆ ಕನ್ನಡದ ರಕ್ತ ಕೊತಕೊತ ಅಂತ ಕುದಿಯುತ್ತೆ..! ನೀವೂ ನವೆಂಬರ್ ಕನ್ನಡಿಗರಾ ಸ್ವಾಮಿ..?

Date:

ನವೆಂಬರ್ ಬಂದ್ರೆ ಕನ್ನಡಿಗರಿಗೆ ಅದೇನೋ ಒಂಥರಾ ಅಭಿಮಾನ ಶುರುವಾಗಿಬಿಡುತ್ತೆ..! ಯಾವತ್ತೂ ಇಲ್ಲದ ಅಭಿಮಾನ ಕಿತ್ಕೊಂಡ್ ಬರುತ್ತೆ..! ಭುವನೇಶ್ವರಿ ತಾಯಿ ಮೈಮೇಲೆ ಬಂದುಬಿಡ್ತಾರೆ..! ಆದ್ರೆ ಇವೆಲ್ಲಾ ಬರೀ ನವೆಂಬರ್ ಬಂದಾಗ ಮಾತ್ರ ಯಾಕೆ..? ನಮ್ಮೊಳಗೆ ಈ ಅಭಿಮಾನ ವರ್ಷಪೂರ್ತಿ ಯಾಕಿರಲ್ಲ..? ಅಷ್ಟಕ್ಕೂ ಕನ್ನಡಿಗರು ನವೆಂಬರ್ ಕನ್ನಡಿಗರಾಗದೇ ಹೇಗಿರಬೇಕು..? ನಿಜವಾಗಿಯೂ ಕನ್ನಡವನ್ನು ಎಲ್ಲಿಂದ ಸರಿಮಾಡಬೇಕು..? ಎಲ್ಲೆಲ್ಲಿ ಕನ್ನಡ ಮಾತಾಡಬೇಕು..? ಶೋಕಿ ಇಂಗ್ಲೀಷ್ ಹೇಗೆ ಕೊನೆಯಾಗಬೇಕು..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಈ ವೀಡಿಯೋ ನೋಡಿ..! ಜೈ ಕನ್ನಡಾಂಬೆ.. ಕನ್ನಡ ರಾಜ್ಯೋತ್ಸವದ ಶುಭಾಶಯಗಳು..

Video : 

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ನಮ್ಮ ಕನ್ನಡದ ರಿಯಲ್ ಹೀರೋಗಳಿವರು..! ಕನ್ನಡಿಗರೆಂದು ಹೆಮ್ಮೆಯಿಂದ ಹೇಳಿಕೊಳ್ಳಿ..!

ನೂರು ವರ್ಷದ ನಂತರ ಕನ್ನಡ ಹೇಗಿರುತ್ತೆ ಗೊತ್ತಾ..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಅಆಇಈ ಕಲಿಕೆ..!

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...