ನವೆಂಬರ್ ಬಂತು ಅಂದ್ರೆ ಕನ್ನಡದ ರಕ್ತ ಕೊತಕೊತ ಅಂತ ಕುದಿಯುತ್ತೆ..! ನೀವೂ ನವೆಂಬರ್ ಕನ್ನಡಿಗರಾ ಸ್ವಾಮಿ..?

Date:

ನವೆಂಬರ್ ಬಂದ್ರೆ ಕನ್ನಡಿಗರಿಗೆ ಅದೇನೋ ಒಂಥರಾ ಅಭಿಮಾನ ಶುರುವಾಗಿಬಿಡುತ್ತೆ..! ಯಾವತ್ತೂ ಇಲ್ಲದ ಅಭಿಮಾನ ಕಿತ್ಕೊಂಡ್ ಬರುತ್ತೆ..! ಭುವನೇಶ್ವರಿ ತಾಯಿ ಮೈಮೇಲೆ ಬಂದುಬಿಡ್ತಾರೆ..! ಆದ್ರೆ ಇವೆಲ್ಲಾ ಬರೀ ನವೆಂಬರ್ ಬಂದಾಗ ಮಾತ್ರ ಯಾಕೆ..? ನಮ್ಮೊಳಗೆ ಈ ಅಭಿಮಾನ ವರ್ಷಪೂರ್ತಿ ಯಾಕಿರಲ್ಲ..? ಅಷ್ಟಕ್ಕೂ ಕನ್ನಡಿಗರು ನವೆಂಬರ್ ಕನ್ನಡಿಗರಾಗದೇ ಹೇಗಿರಬೇಕು..? ನಿಜವಾಗಿಯೂ ಕನ್ನಡವನ್ನು ಎಲ್ಲಿಂದ ಸರಿಮಾಡಬೇಕು..? ಎಲ್ಲೆಲ್ಲಿ ಕನ್ನಡ ಮಾತಾಡಬೇಕು..? ಶೋಕಿ ಇಂಗ್ಲೀಷ್ ಹೇಗೆ ಕೊನೆಯಾಗಬೇಕು..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಈ ವೀಡಿಯೋ ನೋಡಿ..! ಜೈ ಕನ್ನಡಾಂಬೆ.. ಕನ್ನಡ ರಾಜ್ಯೋತ್ಸವದ ಶುಭಾಶಯಗಳು..

Video : 

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

ನಮ್ಮ ಕನ್ನಡದ ರಿಯಲ್ ಹೀರೋಗಳಿವರು..! ಕನ್ನಡಿಗರೆಂದು ಹೆಮ್ಮೆಯಿಂದ ಹೇಳಿಕೊಳ್ಳಿ..!

ನೂರು ವರ್ಷದ ನಂತರ ಕನ್ನಡ ಹೇಗಿರುತ್ತೆ ಗೊತ್ತಾ..? ಕಿರಿಕ್ ಕೀರ್ತಿ ಸ್ಟೈಲಲ್ಲಿ ಅಆಇಈ ಕಲಿಕೆ..!

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...