ವೀರೋಧದ ನಡುವೆ ಟಿಪ್ಪು ಜಯಂತಿ ಆಚರಣೆ; ಕಿಡಿಗೇಡಿಗಳಿಂದ ಕಲ್ಲು ತೂರಾಟ.

Date:

ತೀವ್ರ ವಿರೋಧದದ ನಡುವೆಯೂ ರಾಜ್ಯ ಸರ್ಕಾರ ಬಿಗಿ ಬಂದೋ ಬಸ್ತಿನಲ್ಲಿ ಟಿಪ್ಪು ಜಯಂತಿ ಆಚರಿಸ್ತಾ ಇದೆ..! ಮಡಿಕೇರಿ ಒಳಗೊಂಡಂತೆ ರಾಜ್ಯದ ನಾನಾ ಕಡೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಿದೆ.


ಮಡಿಕೇರಿ ತಾಲೂಕಿನ ಗಾಳಿಬೀಡು ಬಳಿ ಕಾಲೂಕು ಕಟ್ಟೆಕಲ್ಲು ಎಂಬಲ್ಲಿ ಕಿಡಿಗೇಡಿಗಳು ್ಲ ಕೆಎಸ್‍ಆರ್‍ಟಿಸಿ ಬಸ್‍ವೊಂದರ ಮೇಲೆ ಕಲ್ಲು
ತೂರಾಟ ನಡೆಸಿದ್ದಾರೆ. ಇದೆರಿಂದ ಮುಂಭಾಗದ ಗ್ಲಾಸ್ ಮತ್ತು ಬದಿಯ ಎರಡು ಗ್ಲಾಸ್‍ಗಳು ಪುಡಿಯಾಗಿವೆ.


ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಮುಂದಾಗಿದ್ದು, ಶಾಸಕ ಅಪ್ಪಚ್ಚುರಂಜನ್ , ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಹ್ಮಣಿ ಅವರನ್ನು ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಅನೇಕ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...