ಸಿದ್ದರಾಮಯ್ಯ ವೋಟಿಗಾಗಿ ಬೂಟು ನೆಕ್ತಾರೆ…! ಹೀಗೆಂದು ಹೇಳಿದ್ದು….?

Date:

‘ಮುಖ್ಯಮಂತ್ರಿ ಸಿದ್ದರಾಮಯ್ಯ ವೋಟಿನ ಆಸೆಗಾಗಿ ಏನ್ ಬೇಕಾದ್ರು ಮಾಡ್ತಾರೆ..! ವೋಟಿನ ಆಸೆಗಾಗಿ ಯಾರ್ಬೇಕೋ ಅವ್ರ ಬೂಟ್ ಸಹ ನೆಕ್ಕುವ ಸ್ಥಿತಿಗೆ ಬಂದಿದ್ದಾರೆ’..!

ಹೀಗಂತ ನಾಲಿಗೆ ಹರಿಬಿಟ್ಟಿರೋದು ಕೇಂದ್ರ ಕೌಶಲ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ ಕುಮಾರ್ ಹೆಗಡೆ…! ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಅನಂತಕುಮಾರ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಮತ್ತೆ ಸಿದ್ದರಾಮಯ್ಯ ಸರ್ಕಾರ ಬಂದರೆ ಕಸಬ್, ಒಸಾಮಾ ಬಿನ್ ಲಾಡನ್, ಟಿಪ್ಪು ಅಪ್ಪ ಹೈದರಾಲಿ ಜಯಂತಿ ಮಾಡಿಸ್ತಾನೆ ಅಂತ ಏಕವಚದಲ್ಲೇ ಟೀಕಿಸಿದರು…!  ಉಗ್ರರಿಗೆ ಕರ್ನಾಟಕ ಸೇಫ್ ಝೋನ್ ಆಗಿದೆ…! ಸುಮಾರು 4.5 ಲಕ್ಷ ಬಾಂಗ್ಲಾ ವಲಸಿಗರಿದ್ದಾರೆ. ಇದನ್ನು ಪೊಲೀಸರೇ ಒಪ್ಪಿಕೊಂಡಿದ್ದಾರೆ ಎಂದರು. ಮೊನ್ನೆ ಟಿಪ್ಪು ಜಯಂತಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಏಕಕೀಕರಣಕ್ಕೆ ಶ್ರಮಿಸಿದವರ ನೆನಪಾಗಲ್ಲ..! ರನ್ನ, ಜನ್ನ, ಕುವೆಂಪು ಅಂತವರು ನೆನಪಾಗಲ್ಲ..! ಕಿತ್ತೂರು ಉತ್ಸವಕ್ಕೆ ಬರೋಕೆ ಆಗಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...