ಮಗನಿಂದಲೇ ತಂದೆಯ ಕೊಲೆ…! ಹತ್ಯೆಗೆ ಬಳಸಿದ್ದು…?

Date:

ಆಸ್ತಿವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆಯನ್ನು ಕೊಲೆ ಮಾಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಹೊರವಲಯದ ರಾಮಮೂರ್ತಿ ನಗರದ ಬಳಿಯ ಕಲ್ಕೆರೆ ಗ್ರಾಮದ ನಿವಾಸಿ ನಾರಾಯಣ ಸ್ವಾಮಿ (60) ಮಗನಿಂದಲೇ ಕೊಲೆಯಾದವರು. ಮಗ ಮನೋಜ್ ಆರೋಪಿ.
ನಾರಾಯಣ ಸ್ವಾಮಿಯವರು ಮಗ ಮತ್ತು ಹೆಂಡ್ತಿಯನ್ನು ಬಿಟ್ಟು ಕೌದೇನಹಳ್ಳಿಯಲ್ಲಿ ವಾಸವಿದ್ದರು. ಇವರು ಮಗನಿಗೆ, ಹೆಂಡ್ತಿಗೆ ಬಾಡಿಗೆ ಹಣ ನೀಡದೇ ಇದ್ದಿದ್ದರಿಂದ ಗಲಾಟೆಯಾಗಿದೆ. ಈ ವೇಳೆ ಮನೋಜ್ ಕೈ ಗೆ ಸಿಕ್ಕ ಸುತ್ತಿಗೆಯಲ್ಲಿ ನಾರಾಯಣ ಸ್ವಾಮಿಯವರ ತಲೆಗೆ ಹೊಡೆದಿದ್ದಾನೆ..! ಪರಿಣಾಮ ಸ್ಥಳದಲ್ಲೇ ಸಾವು ಸಂಭವಿಸಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...