ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು

Date:

ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಆತಿಥೇಯ ಭಾರತ ತಂಡ 5 ವಿಕೆಟ್‍ಗಳ ಗೆಲುವು ದಾಖಲಿಸಿದೆ.


ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತು.


ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ 4 ಎಸೆತ ಬಾಕಿ ಇರುವಂತೆ 5 ವಿಕೆಟ್ ಕಳೆದುಕೊಂಡು 139 ರನ್ ಗಳಿಸೋ ಮೂಲಕ ಗೆಲುವಿನ ಕೇಕೆ ಹಾಕಿತು.


ಭಾರತದ ಪರ ನಾಯಕ ರೋಹಿತ್ ಶರ್ಮಾ 27, ರಾಹುಲ್4, ಶ್ರೇಯಸ್ ಐಯ್ಯರ್ 30, ಮನೀಶ್ ಪಾಂಡೆ 32, ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ದಿನೇಶ್ ಕಾರ್ತಿಕ್ (18) ಮಹೇಂದ್ರ ಸಿಂಗ್ ಧೋನಿ (16) ರನ್ ಗೆಲುವಿನ ದಡ ಸೇರಿಸಿದರು.
ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...