ಬಸ್ ಆ್ಯಂಬುಲೆನ್ಸ್ ಪರಿಚಯಿಸಿದ ಕೆ ಎಸ್ ಆರ್ ಟಿ‌ ಸಿ …ಇದು ದೇಶದಲ್ಲೇ ಫಸ್ಟ್…!

Date:

ಅಪಘಾತದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಗಾಯಾಳುಗಳು‌ ಸಾಯುವುದು‌‌ ಹೆಚ್ಚಾಗುತ್ತಿದೆ.‌ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕೆಎಸ್ ಆರ್ ಟಿಸಿ ಬಸ್ ಆ್ಯಂಬುಲೆನ್ಸ್ ಸೇವೆ ಪರಿಚಯಿಸಿದೆ. ಇದು ದೇಶದಲ್ಲೇ‌‌ ಮೊದಲು.


ಕೆ ಎಸ್ ಆರ್ ಟಿ‌ ಸಿ ಪರಿಚಯಿಸಿರುವ ಈ ಆ್ಯಂಬುಲೆನ್ಸ್ ನಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಏಕಕಾಲದಲ್ಲಿ‌ ತುರ್ತು ಚಿಕಿತ್ಸೆ ನೀಡಬಹುದಾಗಿದೆ.
ತುರ್ತು‌ ಅಗತ್ಯದ ವೈದ್ಯಕೀಯ‌ ಉಪಕರಣ ವ್ಯವಸ್ಥೆಯಿದೆ. ನುರಿತ ದಾದಿಯರನ್ನು ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...