ಬಸ್ ಆ್ಯಂಬುಲೆನ್ಸ್ ಪರಿಚಯಿಸಿದ ಕೆ ಎಸ್ ಆರ್ ಟಿ‌ ಸಿ …ಇದು ದೇಶದಲ್ಲೇ ಫಸ್ಟ್…!

Date:

ಅಪಘಾತದ ಸಂದರ್ಭದಲ್ಲಿ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಗಾಯಾಳುಗಳು‌ ಸಾಯುವುದು‌‌ ಹೆಚ್ಚಾಗುತ್ತಿದೆ.‌ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕೆಎಸ್ ಆರ್ ಟಿಸಿ ಬಸ್ ಆ್ಯಂಬುಲೆನ್ಸ್ ಸೇವೆ ಪರಿಚಯಿಸಿದೆ. ಇದು ದೇಶದಲ್ಲೇ‌‌ ಮೊದಲು.


ಕೆ ಎಸ್ ಆರ್ ಟಿ‌ ಸಿ ಪರಿಚಯಿಸಿರುವ ಈ ಆ್ಯಂಬುಲೆನ್ಸ್ ನಲ್ಲಿ 20 ಕ್ಕೂ ಹೆಚ್ಚು ಮಂದಿಗೆ ಏಕಕಾಲದಲ್ಲಿ‌ ತುರ್ತು ಚಿಕಿತ್ಸೆ ನೀಡಬಹುದಾಗಿದೆ.
ತುರ್ತು‌ ಅಗತ್ಯದ ವೈದ್ಯಕೀಯ‌ ಉಪಕರಣ ವ್ಯವಸ್ಥೆಯಿದೆ. ನುರಿತ ದಾದಿಯರನ್ನು ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...