ರವಿ ಆತ್ಮ

Date:

ಇರುಳು ಸರಿದು ರವಿಯು
ಆಗಸದಿ ಇಳಿದು
ಜೀವ ಜೀವಗಳ ಭಾವನೆಗಳ
ಮತ್ತೆ ಎಳೆಬಿಸಿಲಲ್ಲಿ ಎರೆದು
ಪ್ರೀತಿ ಪ್ರೇಮದ ಪಥದಲ್ಲಿ
ಮುಂದುವರಿದ ಮತಿಗಳೆಲ್ಲವೂ
ಸ್ಥುತಿಸುತಿವೆ ಓ ಭಾಸ್ಕರ
ಬಾ ನೀ ಬಾನಂಚಿಗೆ
ಬರಡಾದ ಬದುಕಿಗೆ
ನವಚೈತನ್ಯದ ಬೆಳಕ ನೀಡು
ಕುರುಡಾದ ಕಾಲ ಸರಿದಿವೆ
ನೀ ಬೆಳಕಿನ ಹಣತೆಯ
ಹಚ್ಚಿ ಬಾಳ ಬೆಳಗು
ಜೀವರಾಶಿಯ ಹೊಸ ರಶ್ಮಿ
ಆತ್ಮ ಆತ್ಮಗಳಿಗೂ ನೀ ನೀಡು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...