ಗಿರವಿಗಿಟ್ಟಿದ್ದ ಗಡಿಯಾರ
ಇಂದೇಕೋ ಮುಂದಿನ ದಿನವ
ನೆನೆದು ಅಳುತ್ತಲಿತ್ತು
ಯೌವ್ವನದ ಅಮಲಲ್ಲಿ
ಅಂಬಿಗನಿಲ್ಲದ ದೋಣಿಯನೇರಿ
ಕುಂತವನು ತಂತ್ರ-ಕುತಂತ್ರಗಳ
ಮಂತ್ರಗಳ ಜಪಿಸುವ
ಜಗವ ಶಪಿಸುತ ಕಾಲಹರಣವ
ಮಾಡುತಲಿರುವ
ಕಾವ್ಯದತ್ತ ನುಡಿವನಿಲ್ಲಿ
ಮಾತು ಮಾತಿಗೆ
ಜೋತು ಬೀಳುವ ಬದಲು
ಮೌನದಿ ಕೂತು ಗೆಲುವ
ಸೇತುವೆಯನೇರುವ
ಯೋಜನೆಯ ರೂಪಿಸುವ.
✍?ದತ್ತರಾಜ್ ಪಡುಕೋಣೆ✍?
Latest article
5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್
ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್ಐ ಶರಣ ಬಸಪ್ಪ , ಪೇದೆ ಸುರೇಶ...
ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಸೇರಿದಂತೆ ಲವು ಗಣ್ಯರಿಂದ ಶುಭ ಹಾರೈಕೆ!
ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದ್ದು, ಸಾಮಾಜಿಕ ಜಾಲತಾಣ ಮೂಲಕ PM ಮೋದಿ ಅವರು ಗೌಡರಿಗೆ ಶುಭ ಕೋರಿದ್ದಾರೆ.
ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ,...
ಇಂದು CSK vs RCB ನಡುವೆ ಡು ಆರ್ ಡೈ ಮ್ಯಾಚ್.!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ಕಿಂಗ್ಸ್ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆ...
lipitor 10mg price order atorvastatin 80mg without prescription brand lipitor 80mg