ಪೇಜಾವರ ಶ್ರೀ ಗಳ ಆರೋಗ್ಯ ವಿಚಾರಿಸಿದ ಸಚಿವೆ

Date:

ಕೇಂದ್ರ ಸಚಿವೆ‌ ಉಮಾಭಾರತಿ‌‌ ಅವರು ಪೇಜಾವರದ ವಿಶ್ವೇಶ್ವತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಅಪಘಾತ ಸುದ್ದಿ ಕೇಳಿ‌ ‌ಮಠಕ್ಕೆ‌ ಆಗಮಿಸಿದ ಕೇಂದ್ರ ನೀರಾವರಿ‌ ಸಚಿವೆ ಸ್ವಾಮೀಜಿ ಅವರ ಯೋಗಕ್ಷೇಮ ವಿಚಾರಿಸಿ ಆಶೀರ್ವಾದ ‌ಪಡೆದ್ರು.
ಪಂಚಮ ಪರ್ಯಾಯ ಮುಗಿಸಿ‌‌ ಸರ್ವಜ್ಞ ಪೀಠದಿಂದ ಏಳುವ‌ ಸಂದರ್ಭದಲ್ಲಿ ತಾವು ಪಾಲ್ಗೊಳ್ಳಲು‌ ಸಾಧ್ಯವಾಗದೇ‌‌ ಇರೋದಕ್ಕೆ‌ ಕ್ಷಮೆ ಯಾಚಿಸಿದ್ರು.
ಉಮಾಭಾರತಿಯವರು‌ 1992ರ ನವೆಂಬರ್ 17ರಂದು ಪೇಜಾವರ ಶ್ರೀಗಳಿಂದ ಸನ್ಯಾಸ‌ ದೀಕ್ಷೆ ಪಡೆದಿದ್ದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...