ಇದೇನಾ ಸಭ್ಯತೆ, ಇದೇನಾ ಸಂಸ್ಕೃತಿ ..? ಪರಮೇಶ್ವರ್ ಅವ್ರೇ‌ ಇದೇನ್ರೀ…?

Date:

ಪರಮೇಶ್ವರ್ ಅವರೇ ಇದೇನಾ ಸಭ್ಯತೆ..?‌ಇದೇನಾ ಸಂಸ್ಕೃತಿ..? ಹೌದು, ಹೀಗಂತ ಕೇಳಲೇ ಬೇಕಾಗಿದೆ. ಕಾರಣ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರು ಹಿರಿತನವನ್ನು, ತಮ್ಮ ಹುದ್ದೆಯನ್ನೂ ಮರೆತಿದ್ದಾರೆ.‌

ಸ್ವ ಕ್ಷೇತ್ರ ಕೊರಟಗೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ಡಾ. ಜಿ. ಪರಮೇಶ್ವರ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯಿಂದ ನಡೆದ ಕಾರ್ಯಕ್ರಮದಲ್ಲಿ ಲಲನೆಯರ ಡ್ಯಾನ್ಸ್ ನಡುವೆ ಕುಳಿತಿದ್ದಾರೆ.‌’ಜನನಾಯಕ ನಮ್ಮ‌ಊರಿಗೆ’ ಹಾಡಿಗೆ ಪರಂ ಹೀರೋ ಆಗಿದ್ದಾರೆ…!


ಹುಡುಗಿಯರು ವೇದಿಕೆಯಲ್ಲಿ ಡ್ಯಾನ್ಸ್ ಮಾಡ್ತಿದ್ದು, ನಡುವೆ ಕುರ್ಚಿಯಲ್ಲಿ ಹೂವಿನ ಹಾರ ಹಾಕಿಕೊಂಡು ಪರಂ ಕುಳಿತಿದ್ದಾರೆ. ಇದು ಚುನಾವಣಾ ಗಿಮಿಕ್ ಎಂದು ಹೇಳಲಾಗುತ್ತಿದೆ. ಆದರೆ , ಚುನಾವಣೆ ಇರಲಿ ಏನೇ ಇರಲಿ ಸಭ್ಯತೆ ಮರೆತು‌ ವರ್ತಿಸೋದು ಸರಿಯೇ? ಎಂಬ ಟೀಕೆ‌ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...