ದೃಶ್ಯ ಮಾಧ್ಯಮಗಳ ಮೇಲೆ ಕುಮಾರಸ್ವಾಮಿಗೆ ಬೇಜಾರೇಕೆ….?

Date:

ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.‌ಡಿ ಕುಮಾರ ಸ್ವಾಮಿ ದೃಶ್ಯ ಮಾಧ್ಯಮಗಳ ಮೇಲೆ ಬೇಸರಗೊಂಡಿದ್ದಾರೆ…!


ಎಲೆಕ್ಟ್ರಾನಿಕ್ ಮೀಡಿಯಾಗಳು ಜೆಡಿಎಸ್ ಬಗ್ಗೆ ಸುದ್ದಿಗಳನ್ನು ಪ್ರಸಾರ ಮಾಡ್ತಿಲ್ಲ ಎಂಬುದು ಎಚ್ ಡಿ ಕೆ ಅವರ ಬೇಜಾರಿಗೆ ಕಾರಣ…


ಬಾಗಲಕೋಟೆಯಲ್ಲಿ ಎಚ್ ಡಿ ಕೆ ಸಂದರ್ಶನವೇ ಬೇಡವೆಂದು ಮಾಧ್ಯಮಗಳಿಗೆ ಕೈ‌ ಮುಗಿದು, ಎಲಕ್ಟ್ರಾನಿಕ್ ಮಾಧ್ಯಮಗಳು ನಮ್ಮ ಸುದ್ದಿಯನ್ನು ವರದಿ ಮಾಡ್ತಿಲ್ಲ. ಜನರಿಗೆ ಒಳ್ಳೆಯ ಸಂದೇಶ ಕೊಡುವ ಸುದ್ದಿಗಳ ಪ್ರಸಾರವಾಗ್ತಿಲ್ಲ.‌ ನಾನು ಮಾತಾಡೋದನ್ನು ಯಾವ ಚಾನಲ್ ಗಳು ಸಹ ಪ್ರಸಾರ ಮಾಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.


ನನ್ನ ಸುದ್ದಿಗಳನ್ನು ಕಸದ ಬುಟ್ಟಿಗೆ ಹಾಕಿ ಬಿಜೆಪಿ ಕಾಂಗ್ರೆಸ್ ಸುದ್ದಿಗಳನ್ನು ಮಾತ್ರ ಪ್ರಸಾರ ಮಾಡಲಾಗ್ತಿದೆ. ನಾನೇಕೆ ಟೈಮ್ ವೇಸ್ಟ್ ಮಾಡಿಕೊಳ್ಳಲಿ. ಜನರ ಬಳಿ ಹೋಗ್ತೀನಿ. ಅವರೇ ತೀರ್ಮಾನ ಮಾಡಲಿ. ಏನೇ ಪ್ರತಿಕ್ರಿಯೆ ಕೊಟ್ರು ಅದು ತಪ್ಪಾಗುತ್ತೆ. ಆದ್ದರಿಂದ ನನಗೆ ಬಲವಂತ ಮಾಡ್ಬೇಡಿ ಎಂದು ಕೈ ಮುಗಿದ್ರು.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...