ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ….!

Date:

ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ನೀಡಿದ್ದಾರೆ.


ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವೇಳೆ ಕುಳಾಯಿ ಅವರು ತುಳುವಿನಲ್ಲಿ ಮಾಡಿದ ಭಾಷಣ ವೈರಲ್ ಆಗಿದೆ. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಾ, ಯಾರಿಗೆಲ್ಲಾ ಸಾಯಲು ಮನಸ್ಸಿದೆ ಹಾಗೂ ದುಡಿಯಲು ಮನಸ್ಸಿಲ್ಲದವರು ಸಂಘ ಪರಿವಾರ ಸೇರಿ. ಕೊಲೆ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಅನ್ನ ಸಿಗುತ್ತೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...