ಚುನಾವಣಾ ಆಯೋಗಕ್ಕೆ‌ ದ್ರಾವಿಡ್ ರಾಯಭಾರಿ….?

Date:

ಚುನಾವಣಾ ಸಂಬಂಧ ಅಭಿಯಾನಕ್ಕೆ ವಿಶ್ವ ಶ್ರೇಷ್ಠ ಕ್ರಿಕೆಟಿಗ, ಹೆಮ್ಮೆಯ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ರಾಯಭಾರಿಯಾಗಿ ನೇಮಿಸಿಕೊಳ್ಳಲು ಚುನಾವಣಾ ಆಯೋಗ ಚಿಂತನೆ ನಡೆಸಿದೆ…!


ಮತದಾನ ಕಡ್ಡಾಯ ಹಕ್ಕು ಎಂದು ಸಾರಲು ಆಯೋಗ ಅಭಿಯಾನ ಆರಂಭಿಸಲಿದೆ. ಕ್ರಿಕೆಟಿಗರು, ಸಿನಿಮಾ ತಾರೆಗಳನ್ನು ಅಭಿಯಾನದಲ್ಲಿ ಬಳಸಿಕೊಳ್ಳಲು ಉದ್ದೇಶಿಸಿದೆ.


ಭಾರತ ಅಂಡರ್ 19 ವಿಶ್ವಕಪ್ ಗೆಲ್ಲುವಲ್ಲಿ ಗುರುವಾಗಿ ದ್ರಾವಿಡ್ ಪ್ರಮುಖ ಪಾತ್ರವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ದ್ರಾವಿಡ್ ಅವರನ್ನು ಪ್ರಶಂಸಿಸಿದ್ದರು.


ಈ ಕಾರಣದಿಂದ ಅಭಿಯಾನಕ್ಕೆ ರಾಹುಲ್ ಸೂಕ್ತ ವ್ಯಕ್ತಿ. ಅವರನ್ನು ರಾಯಭಾರಿಯಾಗಿ ಮಾಡಿಕೊಳ್ಳಲು ಆಯೋಗ ಉದ್ದೇಶಿಸಿದೆ ಎನ್ನಲಾಗಿದ್ದು ಅವರ ಜೊತೆ ಮಾತುಕತೆ ನಡೆಸಬೇಕಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು?!

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು ಎಂಬ ನಂಬಿಕೆ ಅನೇಕ...

ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್

ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್...

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ...