ರೈತಮುಖಂಡ , ಶಾಸಕ ಪುಟ್ಟಣ್ಣಯ್ಯ ಇನ್ನಿಲ್ಲ…!

Date:

ರೈತ ಮುಖಂಡ , ಶಾಸಕ‌ ಕೆ.ಎಸ್ ಪುಟ್ಟಣ್ಣಯ್ಯ ಹೃದಯಘಾತದಿಂದ ವಿಧಿವಶರಾಗಿದ್ದಾರೆ.


ಮೇಲುಕೋಟೆ‌ ವಿಧಾನಸಭಾ ಕ್ಷೇತ್ರದ ಶಾಸಕರಾದ ಇವರು ಕಬ್ಬಡಿ ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಕುಸಿದು ಬಿದ್ದರು. ಕೂಡಲೇ ವಿಮ್ಸ್ ಆಸ್ಪತ್ರೆ ಗೆ‌‌ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸಲಿಲ್ಲ.‌ ಸರ್ವೋದಯ ಕರ್ನಾಟಕ ಪಕ್ಷದಿಂದ ಮೇಲುಕೋಟೆ ವಿಧಾನಸಭಾ‌ ಕ್ಷೇತ್ರದ ಶಾಸಕಾರಾಗಿ ಜನಾದೇಶ ಪಡೆದಿದ್ದ ಪುಟ್ಟಣ್ಣಯ್ಯ ಅವರು ರೈತ ಪರ ಹೋರಾಟದಲ್ಲಿ ಸದಾ ಮುಂದಿರುತ್ತಿದ್ದರು.

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...