ನಿಮ್ಮನ್ನು ಜೈಲಿಗೆ ಕಳುಹಿಸಲು ಆಗಲ್ಲ‌ ಬಿಡಿ ಸರ್…!

Date:

ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರ ನಲಪಾಡ್ ಗೆ ಪೊಲೀಸರು ಸರ್ ಎಂದು‌ ಸಂಭೋಧಿಸಿದ್ದಾರೆ ಎಂದು ವರದಿಯಾಗಿದೆ.
ಯುವಕನ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿ ನಲಪಾಡ್ ಇಂದು ಬೆಳಗ್ಗೆ ಪೊಲೀಸರಿಗೆ ಶರಣಾಗಿದ್ದ.


ಆರೋಪಿಯ ವಿಚಾರಣೆ ನಡೆಸುತ್ತಿರು ಪೊಲೀಸರು ಸರ್ ಎಂದು ಸಂಭೋಧಿಸಿದ್ದಾರೆ‌ . ನಿಮ್ಮನ್ನು ಜೈಲಿಗೆ ಕಳುಹಿಸಲು ಆಗಲ್ಲ ಬಿಡಿ ಎಂದು ಹೇಳಿದ್ದಾರಂತೆ‌..!

 

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...