ಶೌಚಕ್ಕೆಂದು ಹೋಗಿ ಬರಲೇ ಇಲ್ಲ‌ ವಧು…! ಮಂಟಪದಲ್ಲಿ ಅವಳಿಗಾಗಿ ಕಾದು ಕುಳಿತ ವರ‌…!

Date:

ಶೌಚಕ್ಕೆಂದು ತೆರಳಿದ ವಧು ತನ್ನ ಪ್ರಿಯಕರ‌ನ ಜೊತೆ ಪರಾರಿ ಆಗಿರುವ ಘಟನೆ ಉತ್ತರ ಪ್ರದೇಶದ ಕೊತವಾಲಿ ಕ್ಷೇತ್ರದ ಗುರಖಶ್ ಎಂಬಲ್ಲಿ ನಡೆದಿದೆ.


ಸಂಜೆ ವರನ ಕಡೆಯವರು ಮದುವೆಗೆ ಆಗಮಿಸಿದಾಗ ವಧು‌ವಿನ ಕಡೆಯವರು ಆತ್ಮೀಯ ಸ್ವಾಗತ ಕೋರಿದ್ದಾರೆ. ನಂತರ ಮದುವೆ ಶಾಸ್ತ್ರಗಳು ಆರಂಭವಾಗಿವೆ. ವಧು -ವರರು ಹಾರವನ್ನೂ ಬದಲಾಯಿಸಿಕೊಂಡಿದ್ದಾರೆ. ಇನ್ನು ಸಪ್ತಪದಿ ತುಳಿಯ ಬೇಕಿತ್ತಷ್ಟೇ. ಆಗ ವಧು ಶೌಚದ ನೆಪದಲ್ಲಿ ಅಲ್ಲಿಂದ ಹೋಗಿದ್ದಾಳೆ. ಹೋದವಳು ವಾಪಸ್ಸು ಬರಲೇ ಇಲ್ಲ. ವರ‌ ಅವಳಿಗಾಗಿ ಮಂಟಪದಲ್ಲಿ ಕಾದು ಕುಳಿತಿದ್ದ. ಅವಳು ಅವನ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ.


ಯುವತಿ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದರೂ ಮನೆಯವರು‌ ಬಲವಂತದ ಮತ್ತೊಂದು‌ ಮದುವೆಗೆ ನಿಶ್ಚಯ ಮಾಡಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...