ಬಿಎಂಟಿಸಿ ಬಸ್ ನಲ್ಲಿಯೇ ವ್ಯಕ್ತಿ‌ಯ ಹತ್ಯೆ….!

Date:

ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ.


ಹತ್ಯೆಯಾದ ವ್ಯಕ್ತಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.‌ ಸುಮಾರು 32 ವರ್ಷದ ಈ ವ್ಯಕ್ತಿ ಅತ್ತಿಬೆಲೆ ಕಡೆಯಿಂದ ಬರುತ್ತಿದ್ದ ಎನ್ನಲಾಗಿದೆ. ಈತನನ್ನು ಅಲ್ಲಿಂದಲೂ ಆ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಬಂದ ಮೂವರು ಅಪರಿಚಿತರು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ಬಸ್ಸೊಳಗೆ ನುಗ್ಗಿ ಕೊಲೆ ಮಾಡಿದ್ದಾರೆ. ಆರೋಪಿಗಳಲ್ಲಿ ಓರ್ವ ಸುಮಾರು 60ರ ವೃದ್ಧ ಹಾಗೂ ಇನ್ನಿಬ್ಬರು 30ರ ಆಸುಪಾಸಿನವರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ...