ಜೋಗದಲ್ಲಿ ನಾಪತ್ತೆಯಾದ ಜ್ಯೋತಿರಾಜ್…! ಜೋಗಕ್ಕೆ ಹೋಗೋ ಮುನ್ನ ಹೇಳಿದ್ದೇನು…?

Date:

ಮಂಕಿ ಮ್ಯಾನ್ , ಸ್ಪೈಡರ್ ಮ್ಯಾನ್ ಖ್ಯಾತಿಯ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಜೋಗ ಜಲಾಪತದಲ್ಲಿ ನಾಪತ್ತೆಯಾಗಿದ್ದಾರೆ‌.
ಮೃತ ದೇಹದ ಶೋಧಕ್ಕೆ ಇಳಿದಿದ್ದ ಜ್ಯೋತಿರಾಜ್ ಮರಳಿ ಬಂದಿಲ್ಲ.


ಜೋಗಕ್ಕೆ ತೆರಳುವ ಮುನ್ನ ಸೆಲ್ಫಿ ವೀಡಿಯೋ ಮಾಡಿದ್ದ ಅವರು ಜೀವಂತವಾಗಿ ಬರುತ್ತೇನೋ ಇಲ್ಲವೋ ಗೊತ್ತಿಲ್ಲ. ಸಹಾಯ ಮಾಡಬೇಕು ಎಂಬ ದೃಷ್ಟಿಯಲ್ಲಿ ಹೋಗುತ್ತಿದ್ದೇನೆ. ಇಡೀ ಕರ್ನಾಟಕದ ಜನತೆಯ ಆಶೀರ್ವಾದ ಬೇಕು ಎಂದು ಹೇಳಿದ್ದರು.


ಜೀವನ ಮುಖ್ಯ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾನಂತೆ.‌ಅವನ ಶವ ತೆಗೆಯಲು ಹೋಗುತ್ತಿದ್ದೇನೆ ಎಂದಿದ್ದರು.


ತನ್ನ ಸಾಹಸದಿಂದ‌ ಸ್ಯಾಂಡಲ್ ವುಡ್ ಗೂ ಪಾದಾರ್ಪಣೆ ಮಾಡಿದ್ದರು. ಜೊತೆಗೆ 2020ರ ಒಲಂಪಿಕ್ಸ್ ಭಾಗವಹಿಸಲು‌ ಎದುರು ನೋಡುತ್ತಿದ್ದರು. ಜೊತೆಗೆ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುವವರಿದ್ದರು.

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...