ಬದು”ಕಾಟ”ದ ನೋಟ

Date:

ಬದುಕೆಂಬ ಹೆಸರೇ ಕೆಸರು
ಉಸಿರಾಟದ ಬಸಿರಲ್ಲಿ
ಜಗದ ಜಾತ್ರೆಗೆ ಜಾರಿ
ಜೀವನದ ಜಂಜಾಟದ
ಜೋಳಿಗೆಯ ಹಿಡಿದು
ನಿಲ್ಲದೋಟವ ಬಾಚಿ ತಬ್ಬಿ
ಯೋಚನೆಯಲೇ ಯೋಜನೆಯ ರೂಪಿಸಿ
ವಿವೇಚನೆಯ ತಡೆಗೋಡೆಗೆ
ಕಾಮ-ಕ್ರೋಧಗಳ ತೂಗಿಹಾಕಿ
ಉರುಳು ಕೊರಳ ಸುತ್ತಿದಾಗಲೂ
ನಗುವ ಅಲೆಯು ಕನ್ನಡಿಯಲೇ ತೇಲಿ
ತನ್ನದೆಯ ಒಂಟಿ ನೋವ
ಸೋಸಿ ತೆಗೆಯುವ ಹೊತ್ತಿಗೆ
ಈ ಜಗದ ಗುತ್ತಿಗೆ ಮುಗಿಯುವುದು
ಹೊಸಚಿಗುರು ಅರಳುವುದು
ಮತ್ತೆ ಮತ್ತೆ ಬದುಕಿನ ಆಟದಲೇ
ಮುಳುಗುವುದು ಕಾವ್ಯದತ್ತ.?

?ದತ್ತರಾಜ್ ಪಡುಕೋಣೆ?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...