ಬದು”ಕಾಟ”ದ ನೋಟ

Date:

ಬದುಕೆಂಬ ಹೆಸರೇ ಕೆಸರು
ಉಸಿರಾಟದ ಬಸಿರಲ್ಲಿ
ಜಗದ ಜಾತ್ರೆಗೆ ಜಾರಿ
ಜೀವನದ ಜಂಜಾಟದ
ಜೋಳಿಗೆಯ ಹಿಡಿದು
ನಿಲ್ಲದೋಟವ ಬಾಚಿ ತಬ್ಬಿ
ಯೋಚನೆಯಲೇ ಯೋಜನೆಯ ರೂಪಿಸಿ
ವಿವೇಚನೆಯ ತಡೆಗೋಡೆಗೆ
ಕಾಮ-ಕ್ರೋಧಗಳ ತೂಗಿಹಾಕಿ
ಉರುಳು ಕೊರಳ ಸುತ್ತಿದಾಗಲೂ
ನಗುವ ಅಲೆಯು ಕನ್ನಡಿಯಲೇ ತೇಲಿ
ತನ್ನದೆಯ ಒಂಟಿ ನೋವ
ಸೋಸಿ ತೆಗೆಯುವ ಹೊತ್ತಿಗೆ
ಈ ಜಗದ ಗುತ್ತಿಗೆ ಮುಗಿಯುವುದು
ಹೊಸಚಿಗುರು ಅರಳುವುದು
ಮತ್ತೆ ಮತ್ತೆ ಬದುಕಿನ ಆಟದಲೇ
ಮುಳುಗುವುದು ಕಾವ್ಯದತ್ತ.?

?ದತ್ತರಾಜ್ ಪಡುಕೋಣೆ?

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...