ಅಭಿಮಾನಿಗಳ ಕ್ಷಮೆ ಕೇಳಿದ ಬಾಂಗ್ಲಾ ಬೌಲರ್….!

Date:

ತ್ರಿಕೋನ ಸರಣಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ಗೆಲುವು ತಂದುಕೊಟ್ಟ ದಿನೇಶ್ ಕಾರ್ತಿಕ್ ಹೀರೋ ಆಗಿದ್ದಾರೆ. ಅತ್ತ ಬಾಂಗ್ಲಾದಲ್ಲಿ ಬೌಲರ್ ರುಬೆಲ್ ಹುಸೇನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಫೈನಲ್ ಪಂದ್ಯದ ಸೋಲಿಗೆ ತಾನೇ ಕಾರಣ ಎಂದಿರುವ ರುಬೆಲ್ ಸೋಲಿನ ಸಂಪೂರ್ಣ ಹೊಣೆಯನ್ನು ಅವರೇ ಹೊತ್ತು ಟ್ವೀಟ್ ಮಾಡಿ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ.

ತಂಡ ಗೆಲುವಿಗೆ ಹತ್ತಿರದಲ್ಲಿತ್ತು. ಆದ್ರೆ, ನನ್ನ ತಪ್ಪಿನಿಂದ ಸೋಲು ಅನುಭವಿಸಬೇಕಾಯಿತು ಎಂದು ಕ್ಷಮೆಯಾಚಿಸಿದ್ದಾರೆ.
ದಿನೇಶ್ ಕಾರ್ತಿಕ್ ಕೇವಲ 8 ಎಸೆತಗಳಲ್ಲಿ 29 ರನ್ ಗಳಿಸುವ ಮೂಲಕ  ಸೋಲಿನಂಚಿನಲ್ಲಿದ್ದ ಟೀಂ ಇಂಡಿಯಾಕ್ಕೆ ಗೆಲುವು ತಂದುಕೊಟ್ಟರು. ಅದರಲ್ಲೂ ಕೊನೆಯ ಎಸೆತದಲ್ಲಿ 5ರನ್ ಬೇಕಿದ್ದಾಗ ಸಿಕ್ಸರ್ ಬಾರಿಸಿ ಭರ್ಜರಿ ಗೆಲುವು ತಂದುಕೊಟ್ಟಿದ್ದರು.

Share post:

Subscribe

spot_imgspot_img

Popular

More like this
Related

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...