ಪದೇ ಪದೇ ಫೋನ್ ಮಾಡಿದ ಆ ವ್ಯಕ್ತಿಗೆ ಅಂಬಿ ಹೇಳಿದ್ದೇನು …?

Date:

ಇಂದು ರಾಜ್ಯಸಭೆ ಚುನಾಚಣೆ ನಡೆಯುತ್ತಿದೆ‌.‌ ಈ ಹಿನ್ನಲೆಯಲ್ಲಿ ಕೆಪಿಸಿಸಿ ಸಿಬ್ಬಂದಿಯೊಬ್ಬರು ಮತ ಹಾಕಲು ಬರುವಂತೆ ಶಾಸಕ ಅಂಬರೀಶ್ ಅವರಿಗೆ ಕರೆ ಮಾಡಿದ್ದಾರೆ. ಅಂಬರೀಶ್ ಆ ಕರೆಯನ್ನು ಸ್ವೀಕರಿಸಿರಲಿಲ್ಲ.


ಮೂರ್ನಾಲ್ಕು ಬಾರಿ ಕರೆ ಮಾಡಿದ್ರೂ ಸ್ವೀಕರಸದ ಅಂಬಿ ಐದನೇ ಬಾರಿ ಕರೆ ಸ್ವೀಕರಿಸಿದ್ದಾರೆ….! ಕರೆ ಸ್ವೀಕರಿಸಿ ತನ್ನದೇ ಶೈಲಿಯಲ್ಲಿ ಆ ಸಿಬ್ಬಂದಿಗೆ ಪ್ರೀತಿಯಿಂದಲೇ ಗದರಿದ್ದಾರೆ. ಈಗ ಸ್ನಾನಕ್ಕೆ ಹೊರಟಿದ್ದೇನೆ ಇರ್ಲಾ…ಸಂಜೆ 4ಗಂಟೆಯವರೆಗೂ ಟೈಮ್ ಅಯ್ತೆ ಎಂದಿದ್ದಾರೆ ಎಂದು ತಿಳಿದುಬಂದಿದೆ.‌


ಕಾಂಗ್ರೆಸ್ ನಿಂದ ಹನುಮಂತಯ್ಯ, ನಸೀರ್ ಹುಸೇನ್, ಜೆ.ಸಿ ಚಂದ್ರಶೇಖರ್, ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಜೆಡಿಎಸ್ ನಿಂದ ಬಿ.ಎಂ ಫಾರೂಕ್ ಚುನಾವಣಾ ಕಣದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...