ಗಣೇಶ್ ಗೆ 75 ಲಕ್ಷ ರೂ ಪರಿಹಾರ ನೀಡುವಂತೆ ಮೋಕ್ಷ್ ಅಗರ್ಬತ್ತಿ ಕಂಪನಿಗೆ ನ್ಯಾಯಾಲಯದಿಂದ ಸೂಚನೆ…!

Date:

ಗೋಲ್ಡನ್ ಸ್ಟಾರ್ ಗಣೇಶ್ ಅವರ ಅನುಮತಿ ಇಲ್ಲದೆ ಅವರ ಫೋಟೋವನ್ನು ಜಾಹಿರಾತು ರೂಪದಲ್ಲಿ ಬಳಸಿಕೊಂಡಿದ್ದಕ್ಕೆ ಅವರಿಗೆ 75 ಲಕ್ಷ ರೂ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಮೋಕ್ಷ್ ಅಗರ್ಬತ್ತಿ ಕಂಪನಿಗೆ ಆದೇಶಿಸಿದೆ‌.


ಮೋಕ್ಷ್ ಅಗರ್ಬತ್ತಿ ಕಂಪನಿಯು ಚೆಲುವಿನ ಚಿತ್ತಾರ ಸಿನಿಮಾದ ಪೋಸ್ಟರ್ ಅನ್ನು ಬಳಸಿಕೊಂಡಿರುವ ಬಗ್ಗೆ ಗಣೇಶ್ 2008ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. 10ವರ್ಷಗಳ ವಿಚಾರಣೆ ಬಳಿಕ ಇದೀಗ ಗಣೇಶ್ ಪರವಾಗಿ ತೀರ್ಪು ಹೊರಬಿದ್ದಿದ್ದು , ಅಗರ್ಬತ್ತಿ ಕಂಪನಿ 75 ಲಕ್ಷ ರೂಗಳನ್ನು ಗಣೇಶ್ ಅವರಿಗೆ ಪರಿಹಾರದ ರೂಪದಲ್ಲಿ ನೀಡಬೇಕಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...