ಅಪ್ರಾಪ್ತೆಯನ್ನು‌ ಮದ್ವೆ ಮಾಡಿಕೊಡಲ್ಲ ಅಂದಿದ್ದಕ್ಕೇ ಐವರ ಕೊಲೆ….!

Date:

ಅಪ್ರಾಪ್ತೆಯನ್ನು ಮದುವೆ ಮಾಡಿಕೊಡಲ್ಲ ಅಂದಿದ್ದಕ್ಕೆ ಆತನ‌ ಕುಟುಂಬದ ಐವರು ಸದಸ್ಯರನ್ನು ಕೊಲೆ ಮಾಡಿರೋ ಘಟನೆ ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಮ್ ಸಿಂಗ್ ಸಿರ್ಕಾ (42), ಪಾನೂ ಕುಯಿ (40), ರಂಭಾ (17), ಕಂದೆ‌(12) ಮತ್ತು ಸೋನಿಯಾ (8) ಮೃತರು.
ಈ ಸಂಬಂಧ 9ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಅದರಲ್ಲಿ ನಾಲ್ವರು ಪ್ರಭಾವಶಾಲಿ ಕುಟುಂಬದವರೆಂದು ಎಸ್ ಐ ತಾಕೀರ್ ಅಲಾಮ್ ತಿಳಿಸಿದ್ದಾರೆ.


9 ಆರೋಪಿಗಳಲ್ಲಿ ಒಬ್ಬ ರಾಮ್‌ ಸಿಂಗ್ ಅವರ ಮಗಳನ್ನು‌ ಮದುವೆ ಮಾಡಿಕೊಡುವಂತೆ ಕೇಳಿಕೊಂಡಿದ್ದ.‌ ಅವಳಿನ್ನೂ‌ ಚಿಕ್ಕವಳು ಎಂದು ರಾಮ್ ಸಿಂಗ್ ಆರೋಪಿಯ ಮನವಿ ತಿರಸ್ಕರಿಸಿದ್ರು.
ಇದರಿಂದಾಗಿ ಆತ ರಾಮ್ ಸಿಂಗ್ ಇಲ್ಲದ ವೇಳೆಯಲ್ಲಿ ಅವರ ಮನೆಗೆ ನುಗ್ಗಿ ನಾಲ್ವರನ್ನು ಕೊಂದಿದ್ದಾನೆ. ರಾಮ್ ಸಿಂಗ್ ಗೆ ಬರುವುದನ್ನು ಕಾದು ಅವರನ್ನೂ ಸಹ ಕೊಲೆ ಮಾಡಿದ್ದಾನೆ.
ನಂತರ ಇತರೆ 8 ಮಂದಿ ಸಹಚರರೊಂದಿಗೆ ಸೇರಿ ಮೃತದೇಹಗಳನ್ನು ಅರಣ್ಯ ಪ್ರದೇಶದಲ್ಲಿ ಹೂತುಹಾಕಿದ್ದಾನೆ ಎನ್ನಲಾಗಿದೆ. ಘಟನೆ ಮಾರ್ಚ್ 14ರಂದು ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...