ಆರ್ ಜೆಯಾದ ಮಾಸ್ಟರ್ ಆನಂದ್…!

Date:

ನಟ, ನಿರ್ದೇಶಕ ಮಾಸ್ಟರ್ ಆನಂದ್ ಈಗ ಆರ್ ಜೆ ಆಗಿದ್ದಾರೆ…! ಬಾಲ್ಯದಿಂದಲೂ ನಟನೆಯಲ್ಲಿ ತೊಡಗಿಸಿಕೊಂಡಿರುವ ಆನಂದ್ ಸಧ್ಯ ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಒಂದು ಕಡೆ ಜೀ ವಾಹಿನಿಯ ‘ಕಾಮಿಡಿ ಕಿಲಾಡಿಗಳು-2’ ಕಾರ್ಯಕ್ರಮ ನಿರೂಪಣೆ ಮಾಡ್ತಿದ್ದಾರೆ. ಇನ್ನೊಂದು ಕಡೆ ‘ನಿಗೂಢ ರಾತ್ರಿ’ ಧಾರವಾಹಿ ನಿರ್ದೇಶನ ಮಾಡ್ತಿದ್ದಾರೆ.


ಈ ನಡುವೆ ಈಗ ಆರ್ ಜೆಯಾಗಿ ಕೇಳುಗರನ್ನು ಖುಷಿಪಡಿಸಲು ಬರ್ತಿದ್ದಾರೆ. ‘ನಮ್ ರೇಡಿಯೋ’ ದಲ್ಲಿ ಬರುತ್ತಿರುವ ಹೊಸ ಕಾರ್ಯಕ್ರಮಕ್ಕೆ ಮಾಸ್ಟರ್ ಆನಂದ್ ಸಾರಥ್ಯವಹಿಸಲಿದ್ದಾರೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆದಿದೆ. ಆರ್ ಜೆಯಾಗಲು ಆನಂದ್ ಒಪ್ಪಿಕೊಂಡಿದ್ದಾರಂತೆ. ಹಿಂದೊಮ್ಮೆ ಆನಂದ್ ‘ನಮ್ ರೇಡಿಯೋದಲ್ಲಿ’ ಹೊಸವರ್ಷದ ವಿಶೇಷ ಕಾರ್ಯಕ್ರಮ‌ ನಡೆಸಿಕೊಟ್ಟಿದ್ದರು. ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿತ್ತು. ಇದೀಗ ಮತ್ತೆ ಆರ್ ಜೆಯಾಗಿ ಅಭಿಮಾನಿಗಳನ್ನು ಖುಷಿಪಡಿಸಲು ಸಿದ್ಧರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...