ಟೀಂ‌ ಇಂಡಿಯಾದ ಅಭಿಮಾನಿಗಳಿಗೆ ನಿರಾಸೆ…!

Date:

ಹಾಲಿ ಚಾಂಪಿಯನ್ ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಬೇಕಿದ್ದ 2018ರ ಏಷ್ಯಾಕಪ್ ಟೂರ್ನಿ ಯುನೈಟೆಡ್‌ ಅರಬ್ ಎಮಿರೇಟ್ಸ್ (ಯುಎಇ) ಗೆ ಸ್ಥಳಾಂತರಗೊಂಡಿದ್ದು , ಇದರಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಸೆ.13 ರಿಂದ 28ರವರೆಗೆ ಅಬುಧಾಬಿ ಹಾಗೂ ದುಬೈನಲ್ಲಿ ಬಿಸಿಸಿಐನ ಖರ್ಚುವೆಚ್ಚದಲ್ಲೇ ಟೂರ್ನಿ ನಡೆಯುತ್ತದೆ.


ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಕಾರಣ ಈ ಏಷ್ಯನ್ ಕ್ರಿಕೆಟ್ ಸಮಿತಿ (ಎಸಿಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.


ಈ ಬಾರಿ ನಡೆಯುತ್ತಿರುವುದು 14ನೇ ಆವೃತ್ತಿಯ ಏಷ್ಯಕಪ್. ಮೊದಲ 12 ಆವೃತ್ತಿಗಳು ಏಕದಿನ ಮಾದರಿಯಲ್ಲಿ ನಡೆದಿವೆ. ಕಳೆದ ವರ್ಷ ಟಿ20ಮಾದರಿಯಲ್ಲಿ ನಡೆದಿತ್ತು.‌ ಭಾರತ ಆತಿಥೇಯ ಬಾಂಗ್ಲಾವನ್ನು ಮಣಿಸಿ ಪ್ರಶಸ್ತಿ ಎತ್ತಿ ಹಿಡಿದಿತ್ತು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...