ಅಕ್ಷಯ ತೃತೀಯವನ್ನು ಅಸ್ತ್ರವಾಗಿಸಿಕೊಂಡ ರಾಜಕಾರಣಿಗಳು…!?

Date:

ಎಲೆಕ್ಷನ್ ಹತ್ತಿರ ಬರುತ್ತಿದ್ದು, ಮತದಾರರನ್ನು ಸೆಳೆಯಲು ರಾಜಕಾರಣಿಗಳು ಸಿಕ್ಕಾಪಟ್ಟೆ ಸರ್ಕಸ್ ಮಾಡ್ತಿದ್ದಾರೆ…! ಹೊಸ ಹೊಸ ಪ್ರಯೋಗಗಳನ್ನೂ ಸಹ ಮಾಡ್ತಿರುವವರಿದ್ದಾರೆ. ಇದೀಗ ಈ ಬಾರಿ ಅಕ್ಷಯ ತೃತೀಯವನ್ನು ಕೆಲ ರಾಜಕಾರಣಿಗಳು ಅಸ್ತ್ರವಾಗಿಸಿಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ.


ಮಹಿಳೆಯರಿಗೆ ಚಿನ್ನ ಅಂದ್ರೆ ಪಂಚಪ್ರಾಣ…ಇನ್ನು ಅಕ್ಷಯ ತೃತೀಯದಂದು‌ ಚಿನ್ನ ಮನೆಗೆ ಬಂತೆಂದರೆ ಅವರ ಸಂತೋಷಕ್ಕೆ ಪಾರವೇ ಇಲ್ಲ. ಇದನ್ನೇ ದಾಳವಾಗಿಸಿಕೊಂಡಿರುವ ಕೆಲವು ರಾಜಕಾರಣಿಗಳು ಬಂಗಾರದ ಬೇಟೆಗೆ ತಯಾರಾಗಿದ್ದಾರೆ.


ಏಪ್ರಿಲ್ 18ರಂದು ಅಕ್ಷಯ ತೃತೀಯವಿದ್ದು, ಚಿನ್ನದ ವ್ಯಾಪರ ಜೋರಾಗುವ ಲಕ್ಷಣವಿದೆ. ಚಿನ್ನದ ಗಿಫ್ಟ್ ನೀಡಿ ಮತದಾರರನ್ನು ಸೆಳೆಯಲು ರಾಜಕಾರಣಿಗಳು ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...