ಅಕ್ಷಯ ತೃತೀಯವನ್ನು ಅಸ್ತ್ರವಾಗಿಸಿಕೊಂಡ ರಾಜಕಾರಣಿಗಳು…!?

Date:

ಎಲೆಕ್ಷನ್ ಹತ್ತಿರ ಬರುತ್ತಿದ್ದು, ಮತದಾರರನ್ನು ಸೆಳೆಯಲು ರಾಜಕಾರಣಿಗಳು ಸಿಕ್ಕಾಪಟ್ಟೆ ಸರ್ಕಸ್ ಮಾಡ್ತಿದ್ದಾರೆ…! ಹೊಸ ಹೊಸ ಪ್ರಯೋಗಗಳನ್ನೂ ಸಹ ಮಾಡ್ತಿರುವವರಿದ್ದಾರೆ. ಇದೀಗ ಈ ಬಾರಿ ಅಕ್ಷಯ ತೃತೀಯವನ್ನು ಕೆಲ ರಾಜಕಾರಣಿಗಳು ಅಸ್ತ್ರವಾಗಿಸಿಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ.


ಮಹಿಳೆಯರಿಗೆ ಚಿನ್ನ ಅಂದ್ರೆ ಪಂಚಪ್ರಾಣ…ಇನ್ನು ಅಕ್ಷಯ ತೃತೀಯದಂದು‌ ಚಿನ್ನ ಮನೆಗೆ ಬಂತೆಂದರೆ ಅವರ ಸಂತೋಷಕ್ಕೆ ಪಾರವೇ ಇಲ್ಲ. ಇದನ್ನೇ ದಾಳವಾಗಿಸಿಕೊಂಡಿರುವ ಕೆಲವು ರಾಜಕಾರಣಿಗಳು ಬಂಗಾರದ ಬೇಟೆಗೆ ತಯಾರಾಗಿದ್ದಾರೆ.


ಏಪ್ರಿಲ್ 18ರಂದು ಅಕ್ಷಯ ತೃತೀಯವಿದ್ದು, ಚಿನ್ನದ ವ್ಯಾಪರ ಜೋರಾಗುವ ಲಕ್ಷಣವಿದೆ. ಚಿನ್ನದ ಗಿಫ್ಟ್ ನೀಡಿ ಮತದಾರರನ್ನು ಸೆಳೆಯಲು ರಾಜಕಾರಣಿಗಳು ಪ್ಲಾನ್ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...