ರಾಜ್ಯದಲ್ಲಿ ಕಮಲ ಹಾಸನ್‌, ರಜನಿ‌‌ಕಾಂತ್ ಚಿತ್ರ ಪ್ರದರ್ಶನ ಇಲ್ಲ…!

Date:

ತಮಿಳುನಾಡು ಮತ್ತು ಕರ್ನಾಟಕ ನಡುವೆ ಕಾವೇರಿ ವಿವಾದ ನಿನ್ನೆದೆಯಲ್ಲ.‌ ಕಾವೇರಿ ವಿಷಯವನ್ನು ಎರಡೂ ರಾಜ್ಯದವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನೋದು ಎಲ್ರಿಗೂ ಗೊತ್ತಿರುವ ವಿಷಯ. ಈಗ ರಾಜಕೀಯಕ್ಕೆ ಪ್ರವೇಶಿಸಿರುವ ರಜನಿಕಾಂತ್ ಮತ್ತು ಕಮಲ ಹಾಸನ್ ಅವರೂ ಕಾವೇರಿ ವಿಷಯವನ್ನು ರಾಜಕೀಯವಾಹಿ ಬಳಸಿ‌ಕೊಳ್ಳಲು ಮುಂದಾಗಿದ್ದಾರೆ.


ಕಾವೇರಿ ವಿಷಯದಲ್ಲಿ ಕರ್ನಾಟಕದ ವಿರುದ್ಧ ಇವರಿಬ್ಬರು ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ಇವರ ಸಿನಿಮಾಗಳನ್ನು ನಿಷೇಧಿಸುವಂತೆ ವಾಟಾಳ್ ನಾಗರಾಜ್ ಒತ್ತಾಯಿಸಿದ್ದರು. ಅದರಂತೆ ರಾಜ್ಯದಲ್ಲಿ ಕಮಲ‌ ಹಾಸನ್ ಮತ್ತು ರಜನಿ ಸಿನಿಮಾಗಳ ಪ್ರದರ್ಶನ ನಿಷೇಧಿಸಲು ನಿರ್ಧರಿಸುವುದಾಗಿ ಸ್ವತಃ ಫಿಲಂ ಚೇಂಬರ್ ಅಧ್ಯಕ್ಷ ಸಾ. ರಾ ಗೋವಿಂದ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...