ಅತ್ಯಾಚಾರಿಗಳಿಗೆ‌ ಉಳಿಗಾಲವಿಲ್ಲ: ಮೌನ ಮುರಿದ ಮೋದಿ

Date:

ಉತ್ತರ ಪ್ರದೇಶ‌ ಹಾಗೂ ಜಮ್ಮು‌‌ಕಾಶ್ಮೀರದ ಕಥುವಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ್ದಾರೆ. ಅತ್ಯಾಚಾರಿಗಳಿಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.


ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಇಂತಹ ಅಮಾನವೀಯ ಘಟನೆಗಳನ್ನು ಕೆಂಪುಕೋಟೆ ಮೇಲೆ ನಿಂತು ಯುವಕರನ್ನು ಪ್ರಶ್ನಿಸುವ ಧೈರ್ಯ ತಮಗುಂಟು. ಆದ್ರೆ ಸಮಾಜದಲ್ಲಿ ಸಾಮಾಜಿಕ ಮೌಲ್ಯ,‌ಕುಟುಂಬ ಸಂದರ್ಭಗಳನ್ನು ಬಲಪಡಿಸೋ ಅಗತ್ಯವಿದೆ. ಅಂಬೇಡ್ಕರ್ ಅವರ ಕನಸಿನ‌ ಭಾರತವನ್ನು ನಿರ್ಮಾಣ‌ ಮಾಡಲು ಇದರಿಂದ ಸಾಧ್ಯಮ ಆದರೆ, ಇಂತಹ ಘಟನೆಗಳು ಮನೋಬಲ ಕದಲಿಸುತ್ತವೆ ಎಂದು ಸರಣಿ ಟ್ವೀಟ್ ನಲ್ಲಿ‌ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...