ಕಾವೇರಿ ವಿಷಯದಲ್ಲಿ ಕನ್ನಡಿಗರ ಪರ ಬ್ಯಾಟ್ ಬೀಸಿದ ಧೋನಿ…!

Date:

ಕಾವೇರಿ ನದಿ ನೀರಿನ ವಿಚಾರವಾಗಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರೋದು ನಿಮಗೆ ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತವರು ನೆಲದಲ್ಲಿ ಆಡಬೇಕಿದ್ದ ಐಪಿಎಲ್ ಪಂದ್ಯಗಳು ಪುಣೆಯಲ್ಲಿ ನಡೆಯುತ್ತಿವೆ.
ನಾನಾ ಸಂಘಟನೆಗಳು, ರಜನಿಕಾಂತ್ ಸೇರಿದಂತೆ ಅನೇಕರು ಕಾವೇರಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಕಪ್ಪುಪಟ್ಟಿ ಧರಿಸಿ ಆಡಬೇಕೆಂದು ಒತ್ತಾಯಿಸಿದ್ದರು.


ಆದರೆ ಇದನ್ನು ಕೂಲ್ ಕ್ಯಾಪ್ಟನ್ , ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ.
ಧೋನಿ ಕನ್ನಡಿಗರ ಪರ ಬ್ಯಾಟ್ ಬೀಸಿದ್ದಾರೆ. ನಾವಿಲ್ಲಿಗೆ ಬಂದಿರೋದು ಕ್ರಿಕೆಟ್ ಆಡಲಿಕ್ಕೆ. ಒಬ್ಬರಿಗೆ ಸಪೋರ್ಟ್ ಮಾಡಿ ಇನ್ನೊಬ್ಬರ ವಿರುದ್ಧ ಹೋರಾಡಲು ಅಲ್ಲ. ಕನ್ನಡಿಗರ ಕಷ್ಟ ಅರ್ಥನಾಡಿಕೊಳ್ಳದೆ ಅವರ ವಿರುದ್ಧ ಹೋರಾಡೋದು ಸರಿಯಲ್ಲ ಎಂದಿದ್ದಾರೆ. ಧೋನಿ ಈ ಹೇಳಿಕೆಯಿಂದ ಚೆನ್ನೈನಲ್ಲಿ ಮತ್ತಷ್ಟು ಗಲಾಟೆ ನಡೆದಿತ್ತು. ಅದೇನೇ ಇದ್ದರೂ ಧೋನಿ ಕನ್ನಡಿಗರ ಮನ ಗೆದ್ದಿದ್ದಾರೆ.

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...