ವಿದ್ಯುತ್ ಕಂಬದಲ್ಲೇ ನೇತಾಡಿತು ಹೆಸ್ಕಾಂ ಸಿಬ್ಬಂದಿಯ ಶವ‌….!

Date:

ವಿದ್ಯುತ್ ಅವಘಡದಿಂದ ಹೆಸ್ಕಾಂ (ಹುಬ್ಬಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ಸಿಬ್ಬಂದಿ ಸಾವನ್ನಪ್ಪಿ, ಆತನ ಮೃತದೇಹ ವಿದ್ಯುತ್ ಕಂಬದಲ್ಲೇ ನೇತಾಡಿದ ಘಟನೆ ಗದಗದ ಸೊರಟೂರು ಬಳಿ ನಡೆದಿದೆ.


ಚನ್ನಯ್ಯ ವೀರಯ್ಯ ಸೊಪ್ಪಿನ ಮಠ (22), ಮೃತ. ಶಿರಹಟ್ಟಿ ಹೆಸ್ಕಾಂ ವಿಭಾಗದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ವಿದ್ಯುತ್ ಲೈನ್ ದುರಸ್ತಿ ವೇಳೆ ಈ ಘಟನೆ ನಡೆದಿದೆ. ಲೈನ್ ದುರಸ್ತಿ ಸಮಯದಲ್ಲಿ ಹೈ ಟೆನ್ಷನ್ ತಂತಿ ತಗಲಿ ಚನ್ನಯ್ಯ ಮೃತಪಟ್ಟು, ಅವರ ಮೃತದೇಹ ಕಂಬದಲ್ಲೇ ನೇತಾಡಿದೆ…!
ಸಹೋದ್ಯೋಗಿಗಳನ್ನು ಕಳುಹಿಸಿದೆ ಒಬ್ಬನನ್ನೇ ಕಳುಹಿಸಿದ್ದರಿಂದ ಈ ದುರಂತ ನಡೆದಿದೆ ಎಂಬುದು ಕುಟುಂಬಸ್ಥರ ಆರೋಪ.

Share post:

Subscribe

spot_imgspot_img

Popular

More like this
Related

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...