ಸಿಎಂ ಪಂಚೆ ಜಾರಿತು‌…! ವೇದಿಕೆಯಲ್ಲೇ ಪಂಚೆ ಕಟ್ಟಿಕೊಂಡ ಸಿದ್ದರಾಮಯ್ಯ…!

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಸೊಂಟದಿಂದ ಜಾರಿ, ಅವರು ತುಂಬು ವೇದಿಕೆಯಲ್ಲೇ ಕಟ್ಟಿಕೊಂಡ ಪ್ರಸಂಗ ಕಲಬುರಗಿಯಲ್ಲಿ ನಡಿದಿದೆ.


ಕೆಲವು ದಿನಗಳ ಹಿಂದೆ ನಡದ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಕಲಬುರಗಿ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಗೆ ಸಿದ್ದರಾಮಯ್ಯ ಬಂದಿದ್ದರು. ಆಗ ಪಂಚೆ ಸೊಂಟದಿಂದ ಜಾರಿದ್ದು ಅನುಭವಕ್ಕೆ ಬಂದಿದ್ದು , ಸಿದ್ಧರಾಮಯ್ಯ ವೇದಿಕೆಯಲ್ಲಿಯೇ ಪಂಚೆಯನ್ನು ಕಟ್ಟಿಕೊಂಡಿದ್ದಾರೆ. ಕಾರ್ಯಕರ್ತರು ಹಾರ ಹಾಕುವಾಗಲೂ ಸಿಎಂ ಪಂಚೆ ಕಟ್ಟಿ ಕೊಳ್ಳುವಲ್ಲಿ ಬ್ಯುಸಿ ಆಗಿದ್ರು…

 

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...