ಅಪಾಯದಿಂದ ಪಾರಾದ ರಾಕಿಂಗ್ ಸ್ಟಾರ್…!

Date:

ಚುನಾವಣಾ ಪ್ರಚಾರದ ವೇಳೆ ನಡೆಯುತ್ತಿದ್ದ ಅಪಾಯದಿಂದ ರಾಕಿಂಗ್ ಸ್ಟಾರ್ ಯಶ್ ಅದೃಷ್ಟವಶಾತ್ ಪಾರಾಗಿದ್ದಾರೆ.
ರಾಜ್ಯಾದ್ಯಂತ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಯಶ್ ಪ್ರಚಾರ ಮಾಡ್ತಿದ್ದಾರೆ. ಹೀಗೆ ರಾಯಚೂರಿನ ಲಿಂಗಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಾದಪ್ಪ ವಜ್ವಲ್ ಅವರ ಪರ ಪ್ರಚಾರ ಮಾಡುತ್ತಿರುವಾಗ ಅಪಾಯದಿಂದ ಸ್ವಲ್ಪದರಲ್ಲೇ ಬಚಾವಾಗಿದ್ದಾರೆ.


ಪ್ರಚಾರದ ಸಂದರ್ಭದಲ್ಲಿ ಕಿಡಿಗೇಡಿಯೊಬ್ಬ ಯಶ್ ನಿಂತಿದ್ದ‌ ಕ್ಯಾಂಟರ್‌ ಗೆ ಮಾದಪ್ಪ ವಜ್ವಲ್ ಮೇಲೆ ಕಲ್ಲೆಸಿದಿದ್ದಾನೆ. ಹೆಚ್ಚು ಕಡಿಮೆ ಆಗಿದ್ರೆ ಆ ಕಲ್ಲು ಯಶ್ ಗೆ ಬೀಳುತ್ತಿತ್ತು.‌ ಅದೃಷ್ಟವಶಾತ್ ಯಶ್ ಪಾರಾಗಿದ್ದಾರೆ.

ಗೋಕಾಕ್ ಚಳುವಳಿ ವೇಳೆ ಟ್ರಾನ್ಸ್ ಮಿಷನ್ ಲೈನ್ ರಾಜ್ ಕುಮಾರ್ ಅವರಿಗೆ ತಗಲುವ ಸಂದರ್ಭವಿತ್ತು. ಅಭಿಮಾನಿಯೋರ್ವರ ಸಮಯ ಪ್ರಜ್ಞೆಯಿಂದ ರಾಜ್ ಕುಮಾರ್ ಅವರು ಪಾರಾಗಿದ್ದನ್ನು ಈ ವೇಳೆ ಸ್ಮರಿಸಬಹುದು.

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...