No menu items!
4.8 C
Munich
Saturday, May 2, 2026

ಕಪ್ಪೂ ನಮ್ದೇ , ಸರ್ಕಾರವೂ ನಮ್ದೇ ಎಂದ ಪ್ರತಾಪ್ ಸಿಂಹ…!

Must read

ಮೈಸೂರು ಸಂಸದ ಪ್ರತಾಪ್ ಸಿಂಹ ಈ ಬಾರಿ ಕಪ್ಪೂ ನಮ್ದೇ, ಸರ್ಕಾರವೂ ನಮ್ದೇ ಎಂದಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಅವರು ಆಯ್ಕೆಯಾಗಿದ್ದು, ಅವರು ನಾಳೆಯೇ ಸಿಎಂ ಆಗುತ್ತೇನೆ ಎಂದಿದ್ದಾರೆ.
ಶಾಸಕಾಂಗ ಪಕ್ಷದ ನಾಯನನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದು, ಆ ಪ್ರತಿಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದೇರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.


ಬಿಜೆಪಿ ಸರ್ಕಾರ ರಚಿಸುವ ಕುರಿತು ಸಂಸದ ಪ್ರತಾಪ್ ಸಿಂಹ‌ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ ‘ಡಿಯರ್ ಆಲ್, ಕಪ್ಪೂ ನಮ್ದೇ, ಸರ್ಕಾರನೂ ನಮ್ದೇ’ ! ಎಂದಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article