ಪಾಕ್ ಗುಂಡಿನ ದಾಳಿಗೆ ಬಲಿಯಾದ ಭಾರತೀಯ ಯೋಧ

Date:

ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರಾ ಸೆಕ್ಟರ್ ಬಳಿ ಪಾಕಿಸ್ತಾನ ಗಡಿ ನಿಯಮ ಉಲ್ಲಂಘನೆ ಮಾಡಿದ್ದು , ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆಯ (ಬಿಎಸ್ ಎಫ್ ನ) ಸೈನಿಕ ಹುತಾತ್ಮನಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.


ಆರ್ ಎಸ್ ಪುರ ಬಳಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಫೈರಿಂಗ್ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಜಾರ್ಖಂಡ್ ನ ಬಿಎಸ್ ಎಫ್ ಯೋಧ ಸೀತಾರಾಮ್ ಉಪಾದ್ಯಾಯ ಸಾವನ್ನಪ್ಪಿದ್ದಾರೆ. ಕದನ ವಿರಾಮದ ಬಳಿಕ ಸುತ್ತಲಿನ 3 ಕಿ ಮೀ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳನ್ನು‌ ಮುಚ್ಚಲಾಗಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...