ಮುಂದಿನ ಐಪಿಎಲ್ ನಲ್ಲಿ ಈ ನಾಲ್ವರನ್ನು ವಿರಾಟ್ ಆರ್ ಸಿಬಿಯಲ್ಲೇ ಉಳಿಸಿಕೊಳ್ತಾರಂತೆ‌…!

Date:

ಈ ಬಾರಿ ಆರ್ ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂಬ ನಿರೀಕ್ಷೆ ಇತ್ತು. ಈ ಸಲ‌ ಕಪ್ ನಮ್ದೇ ಎಂಬ ಕೂಗು ಸಿಕ್ಕಾಪಟ್ಟೆ ಸದ್ದು ಮಾಡಿತ್ತು‌. ಆದರೆ , ಆರ್ ಸಿಬಿ ಪ್ಲೇಆಪ್ ಹಂತಕ್ಕೂ ತಲುಪದೆ ಹೊರಬಂದಿದೆ.  ಈಗೇನೇ ಇದ್ರು ಮುಂದಿನ ಸಲ ಕಪ್ ನಮ್ದೇ ಎಂಬ ನಿರೀಕ್ಷೆಯಷ್ಟೇ.


ಮುಂದಿನ ಸಲ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದು ನಾಯಕ ಕೊಹ್ಲಿಗೂ ಗೊತ್ತಾಗಿದೆ. ತಂಡವನ್ನು ಬಲ ಮಾಡುವ ಉದ್ದೇಶ ಹೊಂದಿದ್ದಾರೆ. ಈ ನಡುವೆ ಈ ಸೀಸನ್ ನಲ್ಲಿ, ಉತ್ತಮ ಬೌಲಿಂಗ್ ಮಾಡಿದ ಉಮೇಶ್ ಯಾದವ್, ಚಹಾಲ್ ಮತ್ತು ಸಿರಾಜ್ ಅವರು ಮುಂದಿನ ಸಲವೂ ತಂಡದಲ್ಲಿ ಉಳಿದುಕೊಳ್ಳಲಿದ್ದಾರೆ ಎಂದು ಸೂಚ್ಯವಾಗಿ ಹೇಳಿದ್ದಾರೆ. ಜೊತೆಗೆ ಎ ಬಿ ಡಿವಿಲಿಯರ್ಸ್ ಅವರನ್ನಂತೂ ಕೈ ಬಿಡುವ ಪ್ರಮಯವೇ ಇಲ್ಲ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...